Webdunia - Bharat's app for daily news and videos

Install App

ನಿತೀಶ್‌ ರಾಜಕೀಯ ಭವಿಷ್ಯ ಸುರಕ್ಷಿತ

geetha
ಶುಕ್ರವಾರ, 26 ಜನವರಿ 2024 (19:40 IST)
ಬಿಹಾರ್‌ :  ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಈಗ ರಾಜಕೀಯ ಸ್ಥಿರತೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗೌರವಿಸುವ ರಾಷ್ಟ್ರವಾದಿ ಪಕ್ಷಗಳೆಲ್ಲಾ ಒಗ್ಗಟ್ಟಾಗಲೇಬೇಕಿದೆ ಎಂದು ಹೇಳಿದರು. 

 ಐಎನ್‌ಡಿಐಎ ಒಕ್ಕೂಟದೊಂದಿಗೆ ಆರ್‌ಜೆಡಿ ಮೈತ್ರಿ ಕಡಿದುಕೊಂಡ ಕುರಿತು ಯೋಗ ಗುರು ರಾಮ್‌ ದೇವ್‌ ಬಾಬಾ ಪ್ರತಿಕ್ರಿಯೆ ನೀಡಿದ್ದಾರಿ .ಸಿಎಂ ನಿತೀಶ್‌ ಕುಮಾರ್‌ ಅವರೂ ಸಹ ಪ್ರವಾಹದೊಂದಿಗೇ ಸಾಗಲು ನಿರ್ಧರಿಸಿದ್ದು, ಅವರ ರಾಜಕೀಯ ಭವಿಷ್ಯ  ಸುರಕ್ಷಿತವಾಗಿರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಐಎನ್‌ಡಿಐಎ ಒಕ್ಕೂಟ ತೊರೆದ ಬೆನ್ನಲ್ಲೇ ಆರ್‌ಜೆಡಿ ಕೂಡ ಮೈತ್ರಿಕೂಟದಿಂದ ಬೇರ್ಪಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್‌ ಪಕ್ಷಕ್ಕೆ ಆರಂಭಿಕ ಆಘಾತ ನೀಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments