Webdunia - Bharat's app for daily news and videos

Install App

ನಿತೀಶ್ ಕುಮಾರ್‌ಗೆ ಗಲ್ಲು ಶಿಕ್ಷೆಯಾಗಬಹುದು: ಲಾಲು ಯಾದವ್

Webdunia
ಬುಧವಾರ, 26 ಜುಲೈ 2017 (20:19 IST)
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ 1991ರಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಹತ್ಯೆ ಪ್ರಕರಣದಲ್ಲಿ ನಿತೀಶ್‌ಗೆ ಗಲ್ಲು ಶಿಕ್ಷೆಯಾಗಬಹುದು ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಾಗ್ದಾಳಿ ನಡೆಸಿದ ಲಾಲು, ಬಿಹಾರ್‌ದಲ್ಲಿ ರಾಷ್ಟ್ರಪತಿ ಅಡಳಿತವನ್ನು ನಾವು ಬಯಸುವುದಿಲ್ಲ. ಹೊಸ ನಾಯಕನ ಆಯ್ಕೆ ಮಾಡುತ್ತೇವೆ. ಹೊಸ ಸರಕಾರದಲ್ಲಿ ನೀವು ಬೇಡ, ತೇಜಸ್ವಿ ಕೂಡಾ ಬೇಡ. ಎಂದು ತಿಳಿಸಿದ್ದಾರೆ.
 
ಆರ್‌ಜೆಡಿ, ಕಾಂಗ್ರೆಸ್ ಮತ್ತು ಜೆಡಿಯು ನಿಂದ ಹೊಸ ನಾಯಕನ ಆಯ್ಕೆ ಮಾಡಲಾಗುವುದು. ಹೊಸ ಸರಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ಗುಡುಗಿದ್ದಾರೆ.
 
ಬಿಜೆಪಿ ಸಂಘಮುಕ್ತ ಭಾರತ ಬಯಸಿದ್ದ ನಿತೀಶ್ ಕುಮಾರ್, ಇದೀಗ ಬಿಜೆಪಿ, ಸಂಘ ಪರಿವಾರದೊಂದಿಗೆ ಸೆಟ್ಟಿಂಗ್ ಮಾಡಿಕೊಂಡಿದ್ದಾರೆ. ನಿತೀಶ್ ನೋಟ್ ಬ್ಯಾನ್ ಬಗ್ಗೆ ಹೊಗಳುತ್ತಾರೆ. ಆದರೆ, ಮೈತ್ರಿಯ ಬಗ್ಗೆ ಮಾತನಾಡುವುದಿಲ್ಲ. ಇದು ಏನು ಸೂಚಿಸುತ್ತೆ ಹೇಳಿ ನೋಡೋಣ ಎಂದು ಸವಾಲ್ ಹಾಕಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments