Webdunia - Bharat's app for daily news and videos

Install App

ಲಿಖಿತ ನೋಟಿಸ್ ಇಲ್ಲದೇ ಆರೋಪಿಯನ್ನು ಠಾಣೆಗೆ ಕರೆದೊಯ್ಯುವಂತಿಲ್ಲ: ಕೋರ್ಟ್

Webdunia
ಶನಿವಾರ, 7 ಮೇ 2022 (07:00 IST)
ನವದೆಹಲಿ: ಯಾವುದೇ ಲಿಖಿತ ಸಮನ್ಸ್ ಇಲ್ಲದೇ ಆರೋಪಿಯನ್ನು ಅಥವಾ ಯಾರನ್ನೇ ಆದರೂ ವಿಚಾರಣೆಗೆಂದು ಕೆಳ ಹಂತದ ಅಧಿಕಾರಿಗಳು ಠಾಣೆಗೆ ಕರೆದೊಯ್ಯುವಂತಿಲ್ಲ ಎಂದು ಅಲಹಾಬಾದ್ ಕೋರ್ಟ್ ಹೇಳಿದೆ.

ಆರೋಪಿಯನ್ನು ಠಾಣೆಗೆ ಕರೆದೊಯ್ಯಬೇಕಾದರೆ ಆಯಾ ಠಾಣಾಧಿಕಾರಿಗಳು ಲಿಖಿತವಾಗಿ ಸಮನ್ಸ್ ನೀಡಬೇಕು. ಇಲ್ಲದೇ ಮೌಖಿಕ ಹೇಳಿಕೆ ಮೂಲಕ, ಬೆದರಿಸಿ ಠಾಣೆಗೆ ಕರೆದೊಯ್ದರೆ ಅಪರಾಧವಾಗುತ್ತದೆ ಎಂದು ಕೋರ್ಟ್ ಹೇಳಿದೆ.

ಆಪಾದಿತನೇ ಆದರೂ ಆತನ ಪ್ರತಿಷ್ಠೆ, ಗೌರವ ಕಾಪಾಡುವುದು ಪೊಲೀಸರ ಕರ್ತವ್ಯವಾಗಿರುತ್ತದೆ ಎಂದು ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments