Webdunia - Bharat's app for daily news and videos

Install App

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

Sampriya
ಶುಕ್ರವಾರ, 4 ಜುಲೈ 2025 (17:39 IST)
Photo Credit X
ತಮಿಳುನಾಡು: ತಮಿಳಗ ವೆಟ್ರಿ ಕಳಗಂನ ಸಂಸ್ಥಾಪಕ ಮತ್ತು ಅಧ್ಯಕ್ಷ, ನಟ ಕಮ್ ರಾಜಕಾರಣಿ ವಿಜಯ್ ಅವರನ್ನು ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ. ರಾಜ್ಯ ಚುನಾವಣೆಗಳು 2026ರ ಏಪ್ರಿಲ್/ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದೆ.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು "ಸೈದ್ಧಾಂತಿಕ ಶತ್ರು ಮತ್ತು ಪ್ರತ್ಯೇಕತಾವಾದಿಗಳೊಂದಿಗೆ ಪ್ರತ್ಯಕ್ಷ ಅಥವಾ ಪರೋಕ್ಷ ಮೈತ್ರಿ ಇಲ್ಲ. ಬಿಜೆಪಿ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸುತ್ತದೆ ಮತ್ತು ರಾಜಕೀಯ ಲಾಭವನ್ನು ಅನುಭವಿಸಲು ಜನರ ನಡುವೆ ಒಡಕು ಮೂಡಿಸುತ್ತದೆ. ಅವರ ಇಂತಹ ವಿಷಕಾರಿ ಪ್ರಯತ್ನಗಳು ತಮಿಳುನಾಡಿನಲ್ಲಿ ಎಲ್ಲಿಯೂ ಕೆಲಸ ಮಾಡಲ್ಲ ಎಂದು ಗುಡುಗಿದರು.

ಈ ಮೂಲಕ ಇಂದು ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ವಿಜಯ್ ಅವರು ಘೋಷಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಕೇರಳದ ಪಾಲಕ್ಕಾಡ್ ಮಹಿಳೆಯಲ್ಲಿ ನಿಪಾ ವೈರಸ್ ದೃಢ: ಮಹಿಳೆ ಭೇಟಿ ನೀಡಿದ ಸ್ಥಳಗಳ ಪರಿಶೀಲನೆಗೆ ಸೂಚನೆ

ಎಸ್‍ಸಿ ಜನಗಣತಿಯಲ್ಲಿ ಶೇ 50ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ನಾರಾಯಣಸ್ವಾಮಿ

ಮುಖ್ಯಮಂತ್ರಿಗಳು ಅವಮಾನ ಮಾಡಿದಾಗ ಐಎಎಸ್ ಸಂಘದವರು ಎಲ್ಲಿ ಹೋಗಿದ್ರು: ಬಿವೈ ವಿಜಯೇಂದ್ರ

ಅಂಗಡಿಯಲ್ಲಿ ಚಿಪ್ಸ್ ಮುಗಿದಿದೆಂದು ಗೋಡೌನ್‌ಗೆ ಕರೆದುಕೊಂಡು ಹೋಗಿ ಬಾಲಕಿಗೆ ಲೈಂಗಿಕ ದೌರ್ಜನ್ಯ

ಮುಂದಿನ ಸುದ್ದಿ
Show comments