Webdunia - Bharat's app for daily news and videos

Install App

ಅಮ್ಮ ಕಟ್ಟಿದ ಪಕ್ಷವನ್ನು ಯಾರಿಗೂ ಹೈಜಾಕ್ ಮಾಡಲು ಅವಕಾಶ ಕೊಡಲ್ಲ: ಪನೀರ್ ಸೆಲ್ವಂ

Webdunia
ಶನಿವಾರ, 11 ಫೆಬ್ರವರಿ 2017 (08:27 IST)
ಚೆನ್ನೈ: ಎಐಎಡಿಎಂಕೆ ಪಕ್ಷ ಅಮ್ಮ ಜಯಲಲಿತಾ ಕಟ್ಟಿದ ಪಕ್ಷ. ಅದನ್ನು ಹೈಜಾಕ್ ಮಾಡಿ ಒಂದು ಕುಟುಂಬದ ತೆಕ್ಕೆಗೆ ಎಳೆದುಕೊಳ್ಳಲು ಯಾರಿಗೂ ಬಿಡಲ್ಲ ಎಂದು ಅಮ್ಮ ಬಂಟ ಹಂಗಾಮಿ ಮುಖ್ಯಮಂತ್ರಿ ಪನೀರ್ ಸೆಲ್ವಂ ಗುಡುಗಿದ್ದಾರೆ.

 
ತಮಿಳುನಾಡಿನಲ್ಲಿ ಶಶಿಕಲಾ ಮತ್ತು ಪನೀರ್ ಸೆಲ್ವಂ ನಡುವೆ ಅಧಿಕಾರಕ್ಕಾಗಿ ಹೋರಾಟ ತಾರಕಕ್ಕೇರಿದೆ. ರಾಜ್ಯಪಾಲರು ಸದ್ಯದ ಪರಿಸ್ಥಿತಿಯಲ್ಲಿ ಶಶಿಕಲಾಗೆ ಅಧಿಕಾರ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೂ ಕಾಯಲು ತೀರ್ಮಾನಿಸಿದ್ದಾರೆ.

ಈ ಹಿನ್ನಲೆಯಲ್ಲಿ ಪನೀರ್ ಸೆಲ್ವಂಗೆ ಆನೆಬಲ ಬಂದಂತಾಗಿದೆ.  ಶಶಿಕಲಾ ವಿರೋಧಿ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಅತ್ತ ಎಐಎಡಿಎಂಕೆ ಶಾಸಕರು ಇನ್ನೂ ರೆಸಾರ್ಟ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಸದ್ಯ ರಾಜ್ಯಪಾಲರು ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಎಲ್ಲವೂ ಇತ್ಯರ್ಥವಾಗಲು ಇನ್ನೂ ಒಂದು ವಾರ ಬೇಕಾಗಬಹುದು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments