Webdunia - Bharat's app for daily news and videos

Install App

ದೆಹಲಿಯಲ್ಲಿ ಗೆದ್ದರೂ ಬಿಜೆಪಿ ಸೆಲೆಬ್ರೇಷನ್ ಇಲ್ಲ! ಕಾರಣ ಗೊತ್ತಾ?

Webdunia
ಬುಧವಾರ, 26 ಏಪ್ರಿಲ್ 2017 (11:49 IST)
ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗಿದೆ. ದೊಡ್ಡ ಗೆಲುವು ಸಿಕ್ಕಿದರೂ ಪಕ್ಷ ಸಂಭ್ರಮಾಚರಣೆ ಮಾಡದಿರಲು ನಿರ್ಧರಿಸಿದೆ. ಅದಕ್ಕೆ ಕಾರಣ ಏನು ಗೊತ್ತೇ?

 
ಸುಕ್ಮಾ ದಾಳಿ. ಸುಕ್ಮಾದಲ್ಲಿ ನಕ್ಸಲರ ದಾಳಿಗೆ 25 ಸಿಆರ್ ಪಿಎಫ್ ಯೋಧರು ಪ್ರಾಣ ಕಳೆದುಕೊಂಡಿದ್ದರು. ಇಂತಹ ದುಃಖದ ಸಂದರ್ಭದಲ್ಲಿ ಗೆಲುವಿನ ಸಂಭ್ರಮ ಬೇಡವೆಂದು ದೆಹಲಿ ಬಿಜೆಪಿ ಘಟಕ ತೀರ್ಮಾನಿಸಿದೆ.

ಸದ್ಯಕ್ಕೆ ಮತ ಎಣಿಕೆ ಪ್ರಗತಿಯಲ್ಲಿದ್ದು,  ಬಿಜೆಪಿ 141 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಎಎಪಿ 40 ಸ್ಥಾನಗಳೊಂದಿಗೆ ದ್ವಿತೀಯ ಹಾಗೂ 38 ಸ್ಥಾನ ಗಳಿಸಿದ ಕಾಂಗ್ರೆಸ್ ತೃತೀಯ ಸ್ಥಾನದಲ್ಲಿದೆ. ಹಾಗಿದ್ದರೂ ನಾವು ಸಂಭ್ರಮಾಚರಣೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮನೋಜ್ ತಿವಾರಿ ಹೇಳಿದ್ದಾರೆ.

ಅತ್ತ ಕಾಂಗ್ರೆಸ್ ಈ ಸೋಲಿನೊಂದಿಗೆ ಒಡೆದ ಮನೆಯಂತಾಗಿದೆ. ಮಾಜಿ ಸಿಎಂ ಶೀಲಾ ದೀಕ್ಷಿತ್ ನನ್ನನ್ನು ಪ್ರಚಾರಕ್ಕೆ ಕರೆಯಲಿಲ್ಲ. ದೆಹಲಿ ಕಾಂಗ್ರೆಸ್ ದಯನೀಯ ಪರಿಸ್ಥಿತಿಯಲ್ಲಿದೆ ಎಂದಿದ್ದಾರೆ. ಅತ್ತ ಎಎಪಿ ತಮ್ಮ ಸೋಲಿಗೆ ಮತಯಂತ್ರದ ದೋಷವೇ ಕಾರಣ ಎಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments