Webdunia - Bharat's app for daily news and videos

Install App

ಅವಿಶ್ವಾಸ ಮತ: ಎನ್ ಡಿಎಗೆ ಉಲ್ಟಾ ಹೊಡೆಯಲಿರುವವರು ಇವರು!

Webdunia
ಶುಕ್ರವಾರ, 20 ಜುಲೈ 2018 (10:50 IST)
ನವದೆಹಲಿ: ಇಂದು ಸಂಸತ್ತಿನಲ್ಲಿ ಕೇಂದ್ರದ ಎನ್ ಡಿಎ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಬಗ್ಗೆ ಚರ್ಚೆ ಮತ್ತು ಮತ ನಡೆಯಲಿದ್ದು, ರಾಷ್ಟ್ರ ರಾಜಕಾರಣದ ಬಗ್ಗೆ ಭಾರೀ ಕುತೂಹಲ ಮೂಡಿದೆ.

ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿಎ ಕೂಟ ಈ ಅವಿಶ್ವಾಸ ಮತ ಗೆಲ್ಲುವ ಎಲ್ಲಾ ವಿಶ್ವಾಸ ಹೊಂದಿದೆ. ಆದರೆ ಬಿಜೆಪಿ ಮೈತ್ರಿ ಕೂಟಕ್ಕೆ ಸೆಡ್ಡು ಹೊಡೆಯಲು ಶಿವಸೇನೆ ಮತ್ತು ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ನಿರ್ಧರಿಸಿದ್ದಾರೆ.

ಅಮಿತ್ ಶಾ ಸ್ವತಃ ಫೋನ್ ಮಾಡಿ ಶಿವಸೇನೆ ಕಾರ್ಯಾಧ್ಯಕ್ಷ ಉದ್ಧವ್ ಠಾಕ್ರೆಗೆ ಎನ್ ಡಿಎ ಪರ ಮತ ಹಾಕುವಂತೆ ಕೋರಿದ್ದರು. ಆದರೆ ಆಗ ಒಪ್ಪಿದ್ದ ಶಿವಸೇನೆ ಬಳಿಕ ಉಲ್ಟಾ ಹೊಡೆದಿದೆ. ಇನ್ನು ಪ್ರಧಾನಿ ಮೋದಿ ವಿರುದ್ಧ ಸದಾ ಕಿಡಿ ಕಾರುವ ಬಿಜೆಪಿ ಸಂಸದ ಶತ್ರುಘ್ನಾ ಸಿನ್ಹಾ ಕೂಡಾ ಸರ್ಕಾರದ ವಿರುದ್ಧ ಮತ ಹಾಕಲು ತೀರ್ಮಾನಿಸಿದ್ದಾರೆ.

ಆದರೆ ಅವಿಶ್ವಾಸ ಮಂಡಿಸಿರುವ ಟಿಡಿಪಿಗೆ ಬೆಂಬಲ ಸೂಚಿಸದೇ ಇರಲು ತಮಿಳುನಾಡಿನ ಎಐಎಡಿಎಂಕೆ ತೀರ್ಮಾನಿಸಿದರೆ, ತೆಲಂಗಾಣದ ಟಿಆರ್ ಎಸ್ ಪಕ್ಷ ಕೇಂದ್ರದ ಪರ ಮತ ಹಾಕಲು ತೀರ್ಮಾನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments