Webdunia - Bharat's app for daily news and videos

Install App

ಮೋದಿ ಸರ್ಕಾರದ ಮೂರು ವರ್ಷದ ಅವಧಿ ಭ್ರಷ್ಟಾಚಾರ ಮುಕ್ತ: ವೆಂಕಯ್ಯನಾಯ್ಡು

Webdunia
ಶನಿವಾರ, 10 ಜೂನ್ 2017 (18:01 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಮೂರು ವರ್ಷ ಸರಕಾರದ ಅವಧಿಯಲ್ಲಿ ಹಗರಣಗಳು, 
ಹಿಂದೆ, ಕಾಮನ್ವೆಲ್ತ್ ಗೇಮ್ಸ್, ಕಲ್ಲಿದ್ದಲು ಹಗರಣ ಭೂಹಗರಣ, ಆಂತರಿಕ್ಷದಲ್ಲಿ 3 ಜಿ ಹಗರಣಗಳ ಸರಮಾಲೆಗಳಿದ್ದವು ಎಂದು ವಾಗ್ದಾಳಿ ನಡೆಸಿದರು.
 
ನರೇಂದ್ರ ಮೋದಿ ಸರಕಾರದ ಮೂರನೇ ವಾರ್ಷಿಕೋತ್ಸವವನ್ನು ಗುರುತಿಸಲು "ಮೋದಿ-ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂರು ವರ್ಷಗಳ ಯುಪಿಎ ಆಳ್ವಿಕೆಗೆ ಹೋಲಿಸಿದರೆ ಬಿಜೆಪಿ ಸರಕಾರದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲ. ದೆಹಲಿಯಲ್ಲಿ ಓವರ್‌ಹೆಡ್ ಟ್ಯಾಂಕ್ ತುಂಬಾ ಸ್ವಚ್ಛವಾಗಿದೆ ಎಂದು ತಿರುಗೇಟು ನೀಡಿದರು. 
 
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ದೇಶವನ್ನು"ಗೌರವಾನ್ವಿತ" ಎಂದು ಗುರುತಿಸಲ್ಪಟ್ಟಿದ್ದರಿಂದ ವಿಶ್ವವೇ ಭಾರತದತ್ತ ಗಮನವನ್ನು ಕೇಂದ್ರೀಕರಿಸಿದೆ ಎಂದರು.
 
"ವಿಶ್ವ ಆರ್ಥಿಕತೆಯು ನಿಧಾನವಾಗುತ್ತಿದೆ, ಯುಎಸ್ ಬೆಳವಣಿಗೆ ದರ ಶೇಕಡಾ 3 ರಷ್ಟಿದೆ, ಭಾರತದಲ್ಲಿ ಏಳು ಪ್ಲಸ್ ಶೇಕಡಾ ಇದೆ" ಎಂದು ಕೇಂದ್ರ ಸಚಿವ ವೆಂಕಯ್ಯನಾಯ್ಡು ಸಂತಸ ವ್ಯಕ್ತಪಡಿಸಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments