Webdunia - Bharat's app for daily news and videos

Install App

ಯಾವ ತಂದೆಯೂ ಪುತ್ರನಿಗೆ ಸಂಕಷ್ಟ ತರಲು ಬಯಸಲ್ಲ: ಮುಲಾಯಂ

Webdunia
ಶನಿವಾರ, 31 ಡಿಸೆಂಬರ್ 2016 (13:40 IST)
ಯಾರೊಬ್ಬ ತಂದೆಗೂ ಮಗನಿಗೆ ಸಂಕಷ್ಟ ತರುವ ಉದ್ದೇಶವಿರುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
 
ಉತ್ತರಪ್ರದೇಶದ ಮುಖ್ಯಮಂತ್ರಿ ಪುತ್ರಿ ಅಖಿಲೇಶ್ ಯಾದವ್‌ ಮತ್ತು ಸೋದರಳಿಯ ರಾಮ್‌ಗೋಪಾಲ್ ಯಾದವ್‌ರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿ ಮುಲಾಯಂ ಸಿಂಗ್ ಯಾದವ್ ಆದೇಶ ಹೊರಡಿಸಿದ್ದಾರೆ.
 
ಸೋದರಳಿಯ ರಾಮ್‌ಗೋಪಾಲ್ ಯಾದವ್‌ ಮತ್ತು ಪುತ್ರ ಅಖಿಲೇಶ್‌ನನ್ನು ಉಚ್ಚಾಟಿಸುವ ಯಾವುದೇ ಉದ್ದೇಶವಿರಲಿಲ್ಲ. ಆದರೆ, ಅದನ್ನು ಬಿಟ್ಟು ನನಗೆ ಬೇರಿ ದಾರಿಯಿರಲಿಲ್ಲ. ರಾಮ್‌ಗೋಪಾಲ್ ಯಾದವ್ ಅಖಿಲೇಶ್‌ ಭವಿಷ್ಯವನ್ನು ಅಂತ್ಯಗೊಳಿಸಿದ್ದಾರೆ. ಇದೀಗ ನನ್ನ ಸಲಹೆಯನ್ನು ಪಡೆಯುವ ಅಗತ್ಯತೆ ಅವರಿಗಿಲ್ಲದಂತಾಗಿದೆ ಎಂದು ಮುಲಾಯಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  
 
ಸಮಾಜವಾದಿ ಪಕ್ಷವನ್ನು ಉಳಿಸಲು ಪುತ್ರ ಮತ್ತು ಸೋದರಳಿಯ ರಾಮ್‌ಗೋಪಾಲ್‌ರನ್ನು ವಜಾಗೊಳಿಸಬೇಕಾಯಿತು. ರಾಮಗೋಪಾಲ್ ಜನೆವರಿ 1 ರಂದು ಪಕ್ಷದ ತುರ್ತುಸಭೆಯನ್ನು ಕರೆದಿರುವುದು ನನಗೆ ತೀವ್ರ ಅಸಮಾಧನ ಮೂಡಿಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments