Webdunia - Bharat's app for daily news and videos

Install App

ಹೊಸ ಮದರಸಾಗಳಿಗೆ ಅನುದಾನವಿಲ್ಲ!

Webdunia
ಬುಧವಾರ, 18 ಮೇ 2022 (11:02 IST)
ಲಕ್ನೋ : ಈಗಾಗಲೇ ಮದರಸಾಗಳಲ್ಲಿ ರಾಷ್ಟ್ರಗೀತೆಗಳನ್ನು ಕಡ್ಡಾಯಗೊಳಿಸಿರುವ ಉತ್ತರಪ್ರದೇಶ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಹೊಸ ಮದರಸಾಗಳಿಗೆ ಯಾವುದೇ ಅನುದಾನವನ್ನು ನೀಡಲ್ಲ ಎಂದು ಉತ್ತರ ಪ್ರದೇಶದ ಕ್ಯಾಬಿನೆಟ್ನಲ್ಲಿ ಬಿಲ್ ಪಾಸ್ ಆಗಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸಂಪುಟವು ಹೊಸ ಮದರಸಾಗಳನ್ನು ಅನುದಾನದ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪವನ್ನು ಕ್ಯಾಬಿನೆಟ್ ಸಭೆಯಲ್ಲಿ ಅಂಗೀಕರಿಸಲಾಗಿದೆ.

ಸಭೆಯು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ಮತ್ತು  ಯುಪಿ ಸಂಪುಟದ ಎಲ್ಲಾ ಮಂತ್ರಿಗಳು ಭಾಗವಹಿಸಿದ್ದರು. ಈ ಮೂಲಕ ಯೋಗಿ ಸರ್ಕಾರವು ರಾಜ್ಯಾದ್ಯಂತ ಹೊಸ ಮದರಸಾಗಳಿಗೆ ಅನುದಾನ ನೀಡುವ ಎಲ್ಲಾ ಮಾರ್ಗಗಳನ್ನು ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments