Webdunia - Bharat's app for daily news and videos

Install App

ಇನ್ನು ಹಾರ್ನ್ ಹಾಕಿದ್ರೂ ಡಂಡ!

Webdunia
ಮಂಗಳವಾರ, 17 ಅಕ್ಟೋಬರ್ 2017 (10:33 IST)
ನವದೆಹಲಿ: ದೆಹಲಿಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲು ಸರ್ಕಸ್ ಮಾಡುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್ ಸರ್ಕಾರ ಇದೀಗ ಶಬ್ಧ ಮಾಲಿನ್ಯ ತಡೆಗೆ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ.

 
ಇನ್ನು ಮುಂದೆ ದೆಹಲಿ ರಸ್ತೆಗಳಲ್ಲಿ ವಿನಾಕಾರಣ ವಾಹನಗಳು ಹಾರ್ನ್ ಮಾಡುವಂತಿಲ್ಲ. ಈ ರೀತಿ ಮಾಡಿದರೆ 500 ರೂ. ದಂಡ ತೆರಬೇಕಾಗಬಹುದು. ಶಬ್ಧ ಮಾಲಿನ್ಯ ತಡೆಗೆ ಸರ್ಕಾರ ಇಂತಹದ್ದೊಂದು ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ.

ಟ್ರಾಫಿಕ್ ನಲ್ಲಿ ಸಿಲುಕಿಕೊಂಡು ವಾಹನ ಮುಂದೆ ಹೋಗದೇ ಇದ್ದಾಗ ವಿನಾಕಾರಣ ಹಾರ್ನ್ ಹೊಡಿಯುವುದು, ಸಿಕ್ಕ ಸಿಕ್ಕ ಹಾಗೆ ಕರ್ಕಶವಾಗಿ ಹಾರ್ನ್ ಮಾಡುವುದೆಲ್ಲಾ ಇನ್ನು ದೆಹಲಿ  ರಸ್ತೆಯಲ್ಲಿ ನಿಷಿದ್ಧವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments