Webdunia - Bharat's app for daily news and videos

Install App

ಇನ್ನು ಹಾರ್ನ್ ಹಾಕಿದ್ರೂ ಡಂಡ!

Webdunia
ಮಂಗಳವಾರ, 17 ಅಕ್ಟೋಬರ್ 2017 (10:33 IST)
ನವದೆಹಲಿ: ದೆಹಲಿಯ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಒದಗಿಸಲು ಸರ್ಕಸ್ ಮಾಡುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್ ಸರ್ಕಾರ ಇದೀಗ ಶಬ್ಧ ಮಾಲಿನ್ಯ ತಡೆಗೆ ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ.

 
ಇನ್ನು ಮುಂದೆ ದೆಹಲಿ ರಸ್ತೆಗಳಲ್ಲಿ ವಿನಾಕಾರಣ ವಾಹನಗಳು ಹಾರ್ನ್ ಮಾಡುವಂತಿಲ್ಲ. ಈ ರೀತಿ ಮಾಡಿದರೆ 500 ರೂ. ದಂಡ ತೆರಬೇಕಾಗಬಹುದು. ಶಬ್ಧ ಮಾಲಿನ್ಯ ತಡೆಗೆ ಸರ್ಕಾರ ಇಂತಹದ್ದೊಂದು ವಿನೂತನ ಕಾರ್ಯಕ್ರಮ ಜಾರಿಗೆ ತಂದಿದೆ.

ಟ್ರಾಫಿಕ್ ನಲ್ಲಿ ಸಿಲುಕಿಕೊಂಡು ವಾಹನ ಮುಂದೆ ಹೋಗದೇ ಇದ್ದಾಗ ವಿನಾಕಾರಣ ಹಾರ್ನ್ ಹೊಡಿಯುವುದು, ಸಿಕ್ಕ ಸಿಕ್ಕ ಹಾಗೆ ಕರ್ಕಶವಾಗಿ ಹಾರ್ನ್ ಮಾಡುವುದೆಲ್ಲಾ ಇನ್ನು ದೆಹಲಿ  ರಸ್ತೆಯಲ್ಲಿ ನಿಷಿದ್ಧವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments