Webdunia - Bharat's app for daily news and videos

Install App

ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ನಿತಿನ್ ಗಡ್ಕರಿ

Webdunia
ಶನಿವಾರ, 19 ಆಗಸ್ಟ್ 2023 (14:20 IST)
ನವದೆಹಲಿ : ದ್ವಾರಕಾ ಎಕ್ಸ್ಪ್ರೆಸ್ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ, ಅನುದಾನದ ದುರ್ಬಳಕೆಯಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.
 
ಖಾಸಗಿ ವಾಹಿನಿಯ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂದಾಜು ವೆಚ್ಚಕ್ಕಿಂತ ಕಡಿಮೆ ಹಣದಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ ಎಂದರು.

ದ್ವಾರಕಾ ಎಕ್ಸ್ಪ್ರೆಸ್ವೇ ನಿರ್ಮಾಣದಲ್ಲಿ ಪ್ರತಿ ಕಿಲೋಮೀಟರ್ಗೆ 250 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದ ಅನುದಾನದ ದುರ್ಬಳಕೆಯಾಗಿದೆ ಎಂದು ಆಡಿಟ್ ವರದಿ ನೀಡಿದೆ. ಆದರೆ ಅದು ತಪ್ಪು ಎಂದು ಹೇಳಿದರು. 

ದ್ವಾರಕಾ ಎಕ್ಸ್ಪ್ರೆಸ್ವೇ ಸಿಎಜಿ ವರದಿಯಲ್ಲಿ ಉಲ್ಲೇಖಿಸಿರುವಂತೆ 29 ಕಿಲೋಮೀಟರ್ ಉದ್ದದ್ದಲ್ಲ. ಸುರಂಗಗಳನ್ನೂ ಒಳಗೊಂಡು ಅದು ಸುಮಾರು 230 ಕಿಲೋಮೀಟರ್ಗಳಷ್ಟು ಉದ್ದವಾಗಿದೆ. ಇದರ ಪ್ರಕಾರ ಪ್ರತಿ ಕಿಲೋಮೀಟರ್ಗೆ 9.5 ಕೋಟಿ ವ್ಯಯವಾಗುತ್ತಿದೆ. ಈ ಬಗ್ಗೆ ಸಿಎಜಿ ಅಧಿಕಾರಿಗಳಿಗೆ ಸ್ಪಷ್ಟನೆ ನೀಡಿದ್ದೇನೆ. ಸ್ಪಷ್ಟೀಕರಣದಿಂದ ಅವರಿಗೆ ಮನವರಿಕೆಯಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments