Webdunia - Bharat's app for daily news and videos

Install App

ಹಿರಿಯರಾಗಿದ್ರೂ ಜನಮನ್ನಣೆ ಇರದ ನಾಯಕರಿಗೆ ಟಿಕೆಟ್ ಇಲ್ಲ: ರಾಹುಲ್

Webdunia
ಸೋಮವಾರ, 12 ಜೂನ್ 2017 (18:45 IST)
ಕಾಂಗ್ರೆಸ್ ಪಕ್ಷದ ನಾಯಕರು ಎಷ್ಟೇ ಹಿರಿಯರಾಗಿದ್ದರೂ ಜನಸಂಪರ್ಕವಿರದಿದ್ದಲ್ಲಿ ಅಂತಹವರಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
 
ಸದಾ ಜನರೊಂದಿಗೆ ಬೆರೆತು ಜನತೆಯ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವವನೇ ನಿಜವಾದ ನಾಯಕ. ಅಂತಹ ನಾಯಕರಿಗೆ ಮಾತ್ರ ಟಿಕೆಟ್ ನೀಡುವಂತೆ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಟಿಕೆಟ್ ಹೆಲಿಕಾಪ್ಟರ್‌ನಲ್ಲಾಗಲಿ ಅಥವಾ ಪೋಸ್ಟ್ ಮೂಲಕವಾಗಲಿ ಬರುವುದಿಲ್ಲ. ಪಕ್ಷವನ್ನು ಸಂಘಟಿಸಿ ಜನರ ಪರ ಕಾಳಜಿ ಹೊಂದಿರುವವರಿಗೆ ಟಿಕೆಟ್ ತಾನಾಗಿಯೇ ತಲುಪಲಿದೆ ಎಂದರು.
 
ಚುನಾವಣೆಗೆ ಇನ್ನೂ ಒಂದು ವರ್ಷದ ಕಾಲಾವಧಿಯಿದೆ. ಸಚಿವರು, ಶಾಸಕರು ಕೂಡಲೇ ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಜನರೊಂದಿಗೆ ಬೆರೆತು. ಅವರ ಸಂಕಷ್ಟಗಳನ್ನು ಪರಿಹರಿಸಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments