Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ಇನ್ನು ಹೂಗುಚ್ಛ ನೀಡುವಂತಿಲ್ಲ!

Webdunia
ಮಂಗಳವಾರ, 18 ಜುಲೈ 2017 (09:27 IST)
ನವದೆಹಲಿ: ವಿಐಪಿಗಳು ಕಾರ್ಯಕ್ರಮಕ್ಕೆ ಆಗಮಿಸುವಾಗ ಅವರನ್ನು ಹೂಗುಚ್ಛ ನೀಡಿ ಸ್ವಾಗತಿಸುವುದು ನಮ್ಮಲ್ಲಿ ಸಾಮಾನ್ಯ. ಆದರೆ ಪ್ರಧಾನಿ ಮೋದಿಗೆ ಇನ್ನು ಮುಂದೆ ಹೂಗುಚ್ಛ ನೀಡಿ ಸ್ವಾಗತಿಸುವಂತಿಲ್ಲ.


ಹಾಗೆಂದು ಖುದ್ದು ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಸುತ್ತೋಲೆ ಹೊರಡಿಸಿದೆ. ಪ್ರಧಾನಿ ಮೋದಿಯನ್ನು ಸ್ವಾಗಿತಿಸುವಾಗ ಹೂಗುಚ್ಛ ನೀಡಬೇಡಿ. ಅದರ ಬದಲಿಗೆ, ಪುಸ್ತಕ, ಖಾದಿ ವಸ್ತುಗಳು ಅಂತಹದ್ದೇನಾದರೂ ಕೊಡಬೇಕು ಎಂದು ಸುತ್ತೋಲೆಯಲ್ಲಿ ಖಡಕ್ ಆಗಿ ಸೂಚಿಸಲಾಗಿದೆ. ಪ್ರಧಾನಿ ಎಲ್ಲೇ ಹೋದರೂ ಈ ಪದ್ಧತಿಯನ್ನು ಅನುಸರಿಸಬೇಕು ಎಂದು ಗೃಹ ಖಾತೆ ರಾಜ್ಯ ಸಚಿವಾಲಯ ಸಂದೇಶ ನೀಡಿದೆ.

ಕೆಲವು ದಿನಗಳ ಹಿಂದೆ ಕೇರಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸ್ವಾಗತಿಸುವಾಗ ಹೂಗುಚ್ಛದ ಬದಲು ಪುಸ್ತಕ ಕೊಡಿ. ಯುವಕರಲ್ಲಿ ನಿರಂತರವಾಗಿ ಓದುವ ಹವ್ಯಾಸ ಬೆಳೆಸಬೇಕು ಎಂದಿದ್ದರು. ಅದರ ಪರಿಣಾಮವೇ ಈ ಸುತ್ತೋಲೆ.

ಇದನ್ನೂ ಓದಿ.. ಶ್ರೀಲಂಕಾ ಸರಣಿಗೆ ಮೊದಲು ಅರ್ಧ ತಲೆ ಬೋಳಿಸಿಕೊಂಡ ಹಾರ್ದಿಕ್ ಪಾಂಡ್ಯ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments