Webdunia - Bharat's app for daily news and videos

Install App

ಜಿ20 ಅತಿಥಿಗಳಿಗೆ ಭಾರತದ ವಾಸ್ತವತೆ ಮರೆಮಾಡುವ ಅಗತ್ಯವಿಲ್ಲ: ರಾಹುಲ್ ಗಾಂಧಿ

Webdunia
ಭಾನುವಾರ, 10 ಸೆಪ್ಟಂಬರ್ 2023 (11:35 IST)
ಬ್ರಸೆಲ್ಸ್ : ಜಿ20 ಅತಿಥಿಗಳಿಗೆ ಭಾರತದ ವಾಸ್ತವತೆಯನ್ನು ಮರೆಮಾಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ನಮ್ಮ ದೇಶದ ಬಡ ಜನರನ್ನು ಮರೆಮಾಚುವ ಅಗತ್ಯ ಇಲ್ಲ ಎಂದು ಅವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಯೋಜಿಸಿರುವ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿಂದಲೇ ಭಾರತದಲ್ಲಿ ನಡೆಯುತ್ತಿರುವ ಜಿ2ಂ ಶೃಂಗ ಸಭೆಯನ್ನು ಗಮನಿಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮೆರಿಕ ಅಧ್ಯಕ್ಷರನ್ನು ಪತ್ರಕರ್ತರು ಪ್ರಶ್ನಿಸಲು ಅವಕಾಶ ನೀಡದ ವಿಚಾರವಾಗಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲದೇ ಜಿ20 ಸಭೆಗೂ ಮುನ್ನ ದೆಹಲಿಯ ಬೀದಿಗಳಲ್ಲಿ ನಾಯಿಗಳನ್ನು ಸೆರೆ ಹಿಡಿಯಲಾಗಿತ್ತು, ಅಲ್ಲದೇ ಸ್ಲಂಗಳಿಗೆ ಪರದೆಯ ಮೂಲಕ ಮರೆ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ವೀಡಿಯೋ ಒಂದನ್ನು ಹಂಚಿಕೊಂಡಿತ್ತು. ಈ ವಿಚಾರವಾಗಿ ನಮ್ಮ ನೆಲದ ಜನರು ಹಾಗೂ ಪ್ರಾಣಿಗಳನ್ನು ಮುಚ್ಚಿಡುವ ಅಗತ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments