Webdunia - Bharat's app for daily news and videos

Install App

ಲಸಿಕೆ ಬೇಡ ಎಂದು ಚಾಕು ಹಿಡಿದು ಮರವೇರಿದ!

Webdunia
ಭಾನುವಾರ, 2 ಜನವರಿ 2022 (17:05 IST)
ಚೆನ್ನೈ : ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. 

ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments