Webdunia - Bharat's app for daily news and videos

Install App

ಲಸಿಕೆ ಬೇಡ ಎಂದು ಚಾಕು ಹಿಡಿದು ಮರವೇರಿದ!

Webdunia
ಭಾನುವಾರ, 2 ಜನವರಿ 2022 (17:05 IST)
ಚೆನ್ನೈ : ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. 

ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments