Webdunia - Bharat's app for daily news and videos

Install App

ಲಸಿಕೆ ಬೇಡ ಎಂದು ಚಾಕು ಹಿಡಿದು ಮರವೇರಿದ!

Webdunia
ಭಾನುವಾರ, 2 ಜನವರಿ 2022 (17:05 IST)
ಚೆನ್ನೈ : ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. 

ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments