ಲಸಿಕೆ ಬೇಡ ಎಂದು ಚಾಕು ಹಿಡಿದು ಮರವೇರಿದ!

Webdunia
ಭಾನುವಾರ, 2 ಜನವರಿ 2022 (17:05 IST)
ಚೆನ್ನೈ : ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. 

ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments