Webdunia - Bharat's app for daily news and videos

Install App

ಮಳೆ ಇಫೆಕ್ಟ್: ಈ ಬಾರಿ ಕೇರಳದಲ್ಲಿ ಓಣಂಗೂ ಕತ್ತರಿ

Webdunia
ಗುರುವಾರ, 16 ಆಗಸ್ಟ್ 2018 (08:26 IST)
ತಿರುವನಂತಪುರಂ: ವಿಪರೀತ ಮಳೆಯಿಂದಾಗಿ ತತ್ತರಿಸುವ ಕೇರಳದಲ್ಲಿ ಈ ಬಾರಿ ನಾಡಹಬ್ಬ ಓಣಂ ಆಚರಣೆ ಕಳೆಗುಂದಲಿದೆ.

ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಬೇಕಿದ್ದ ಓಣಂ ಆಚರಣೆ ಮಾಡದೇ ಇರಲು ಸಿಎಂ ಪಿಣರಾಯಿ ವಿಜಯನ್ ಸರ್ಕಾರ ತೀರ್ಮಾನಿಸಿದೆ. ಹಬ್ಬಕ್ಕಾಗಿ ಮೀಸಲಿರಿಸಲಾಗಿದ್ದ 30 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ಪ್ರವಾಹ ಸಂತ್ರಸ್ತರಿಗೆ ಬಳಸಲು ತೀರ್ಮಾನಿಸಲಾಗಿದೆ.

ಆಗಸ್ಟ್ 25 ರಂದು ತಿರು ಓಣಂ ಹಬ್ಬವಿದೆ. ಆದರೆ ಇದುವರೆಗೆ ಕಂಡು ಕೇಳರಿಯದ ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಮಯದಲ್ಲಿ ಹಬ್ಬದ ಸಂಭ್ರಮಾಚರಣೆ ಮಾಡುವ ಬದಲು ಸಂತ್ರಸ್ತರಿಗೆ ನೆರವಾಗಲು ಸರ್ಕಾರ ತೀರ್ಮಾನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಮುಂದಿನ ಸುದ್ದಿ
Show comments