Webdunia - Bharat's app for daily news and videos

Install App

ಮಳೆ ಇಫೆಕ್ಟ್: ಈ ಬಾರಿ ಕೇರಳದಲ್ಲಿ ಓಣಂಗೂ ಕತ್ತರಿ

Webdunia
ಗುರುವಾರ, 16 ಆಗಸ್ಟ್ 2018 (08:26 IST)
ತಿರುವನಂತಪುರಂ: ವಿಪರೀತ ಮಳೆಯಿಂದಾಗಿ ತತ್ತರಿಸುವ ಕೇರಳದಲ್ಲಿ ಈ ಬಾರಿ ನಾಡಹಬ್ಬ ಓಣಂ ಆಚರಣೆ ಕಳೆಗುಂದಲಿದೆ.

ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಬೇಕಿದ್ದ ಓಣಂ ಆಚರಣೆ ಮಾಡದೇ ಇರಲು ಸಿಎಂ ಪಿಣರಾಯಿ ವಿಜಯನ್ ಸರ್ಕಾರ ತೀರ್ಮಾನಿಸಿದೆ. ಹಬ್ಬಕ್ಕಾಗಿ ಮೀಸಲಿರಿಸಲಾಗಿದ್ದ 30 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ಪ್ರವಾಹ ಸಂತ್ರಸ್ತರಿಗೆ ಬಳಸಲು ತೀರ್ಮಾನಿಸಲಾಗಿದೆ.

ಆಗಸ್ಟ್ 25 ರಂದು ತಿರು ಓಣಂ ಹಬ್ಬವಿದೆ. ಆದರೆ ಇದುವರೆಗೆ ಕಂಡು ಕೇಳರಿಯದ ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಮಯದಲ್ಲಿ ಹಬ್ಬದ ಸಂಭ್ರಮಾಚರಣೆ ಮಾಡುವ ಬದಲು ಸಂತ್ರಸ್ತರಿಗೆ ನೆರವಾಗಲು ಸರ್ಕಾರ ತೀರ್ಮಾನಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments