Webdunia - Bharat's app for daily news and videos

Install App

ಮೋದಿ ಹೊರತು ಯಾರೊಬ್ಬರು ಶೌಚಾಲಯ ನಿರ್ಮಾಣದ ಅಗತ್ಯತೆ ಬಗ್ಗೆ ಹೇಳಲಿಲ್ಲ : ರಾಮನಾಥ್ ಕೋವಿಂದ್

Webdunia
ಸೋಮವಾರ, 3 ಏಪ್ರಿಲ್ 2023 (11:01 IST)
ನವದೆಹಲಿ : ಗಾಂಧೀಜಿ ಅವರ ನಂತರ ಈ ದೇಶದಲ್ಲಿ ಯಾರಾದರೂ ಸ್ವಚ್ಛತೆಯ ಮಹತ್ವವನ್ನು ಹೆಚ್ಚು ಅರಿತಿದ್ದರೆ, ಅದು ಮೋದಿ ಮಾತ್ರ. ನರೇಂದ್ರ ಮೋದಿ ಅವರನ್ನು ಹೊರತುಪಡಿಸಿ ಬೇರೆ ಯಾವೊಬ್ಬ ಪ್ರಧಾನಿಯೂ ದೇಶದಲ್ಲಿ ಶೌಚಾಲಯಗಳ ನಿರ್ಮಾಣದ ಅಗತ್ಯತೆಯ ಬಗ್ಗೆ ಹೇಳಲಿಲ್ಲ ಎಂದು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
 
ಭಾನುವಾರ ದೆಹಲಿಯಲ್ಲಿ ನಡೆದ ನೈರ್ಮಲ್ಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಿಂತಲೂ ಹೆಚ್ಚಾಗಿ ಸ್ವಚ್ಛತೆಯೂ ಅಗತ್ಯ ಎಂಬುದು ರಾಷ್ಟ್ರಪಿತ ಗಾಂಧೀಜಿಯವರ ನಂಬಿಕೆಯಾಗಿತ್ತು. ಅವರು ಸ್ವಾತಂತ್ರ್ಯ ಮತ್ತು ಸ್ವಚ್ಛತೆಗೆ ಸಮಾನ ಆದ್ಯತೆ ನೀಡಿದ್ದರು ಎಂದು ಹೇಳಿದರು. 

ಗಾಂಧೀಜಿ ಅವರ ನಂತರ ಯಾರಾದರೂ ಸ್ವಚ್ಛತೆಯ ಮಹತ್ವ ಹೆಚ್ಚು ಅರಿತಿದ್ದರೆ, ಅದು ಮೋದಿ ಮಾತ್ರ. ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ರಾಷ್ಟ್ರಪತಿ ಭವನದ ಕೆಂಪುಕೋಟೆಯಿಂದ ಮಾತನಾಡಿದ ಮೊದಲ ಪ್ರಧಾನಿಯೂ ಮೋದಿಯೇ ಆಗಿದ್ದಾರೆ. ಆದರೆ ಅದಕ್ಕೂ ಕೆಲವರು ಮೋದಿಯನ್ನ ಗೇಲಿ ಮಾಡಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments