ತಾಜ್‌ಮಹಲ್ ನಮ್ಮ ಸಂಸ್ಕ್ರತಿ, ಇತಿಹಾಸದ ಭಾಗ: ಸಿಎಂ ಯೋಗಿ

Webdunia
ಸೋಮವಾರ, 23 ಅಕ್ಟೋಬರ್ 2017 (15:25 IST)
ತಾಜ್‌ಮಹಲ್ ಭೇಟಿ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯುವುದರಿಂದ, ತಾಜ್‌ಮಹಲ್‌ನ್ನು ಯಾರೂ ದೂಷಿಸಬಾರದು. ತಾಜ್‌ಮಹಲ್ ನಮ್ಮ ಸಂಸ್ಕ್ರತಿ ಮತ್ತು ಇತಿಹಾಸದ ಭಾಗವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಉಲ್ಟಾ ಹೊಡೆದಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಜ್‌ಮಹಲ್ ನಮ್ಮ ಸಂಸ್ಕ್ರತಿ ಮತ್ತು ಇತಿಹಾಸದ ಭಾಗವಾಗಿದೆ. ನಾನು ತಾಜ್‌ಮಹಲ್‌ಗೆ ಭೇಟಿ ನೀಡಿ ತಾಜ್ ಸ್ಮಾರಕ ನಮ್ಮ ಪರಂಪರೆಯ ಭಾಗವೆಂದು ಅಂತರರಾಷ್ಟ್ರೀಯ ಸಮುದಾಯಕ್ಕೆ ಸಂದೇಶವನ್ನು ಕಳುಹಿಸಲು ಬಯಸುತ್ತೇನೆ. ಅದನ್ನು ಯಾರೂ ದೂಷಿಸಲು ಪ್ರಯತ್ನಿಸಬಾರದು ಎಂದು ಕೋರಿದ್ದಾರೆ. 
 
ಮುಂಬರುವ ತಾಜ್ ಮಹಲ್ ಭೇಟಿಯಲ್ಲಿ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರು "ದೇಶದ್ರೋಹಿಗಳು" ನಿರ್ಮಿಸಿದ "ತಾಜ್ ಮಹಲ್ ಭಾರತೀಯ ಪರಂಪರೆಯ ಮೇಲೆ ಕಲಾವಿದೆ" ಎಂದು ಹೇಳಿದ್ದಾರೆ ಎಂದು ಆದಿತ್ಯನಾಥ್ ಹೇಳಿದ್ದಾರೆ.
 
ಭಾರತೀಯ ಪರಂಪರೆಯಲ್ಲಿ ತಾಜ್‌ಮಹಲ್ ಒಂದು ಕಪ್ಪು ಚುಕ್ಕೆ. ಇದೊಂದು ದೇಶದ್ರೋಹಿಗಳು ನಿರ್ಮಿಸಿದ ಸ್ಮಾರಕ ಎನ್ನುವ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಹೇಳಿಕೆಗೆ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಇದು ರಾಜ್ಯದಲ್ಲಿ ಅತಿ ಹೆಚ್ಚಿನ ಪ್ರವಾಸೋದ್ಯಮ ಆದಾಯವನ್ನು ಗಳಿಸಿದರೂ ಸಹ. ಕೆಲ ದಿನಗಳ ಹಿಂದೆ ಉತ್ತರ ಪ್ರದೇಶ ಸರ್ಕಾರ ತನ್ನ ಪ್ರವಾಸೋದ್ಯಮ ಪುಸ್ತಕದಲ್ಲಿ ಸಾಂಪ್ರದಾಯಿಕ ಮೊಘಲ್ ವಾಸ್ತುಶಿಲ್ಪವಾದ ತಾಜ್‌ಮಹಲ್‌ನ್ನು ನಮೂದಿಸುವುದನ್ನು ಮರೆತುಹೋಗಿತ್ತು, 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments