Webdunia - Bharat's app for daily news and videos

Install App

ಯಾವುದೇ ಮಹಿಳೆಯನ್ನ ಎತ್ತಿಕೊಂಡು ಹೋಗಬಹುದು, ರೇಪ್ ಮಾಡಬಹುದು: ಯೋಧರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿಪಿಎಂ ಲೀಡರ್

Webdunia
ಶುಕ್ರವಾರ, 26 ಮೇ 2017 (19:19 IST)
ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಯೋಧರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೈನಿಕರನ್ನ ಯಾರೂ ಪ್ರಶ್ನಿಸುವಂತಿಲ್ಲ. ಅವರು ಮಹಿಳೆಯರನ್ನ ಅಪಹರಿಸಬಹುದು. ರೇಪ್ ಮಾಡಬಹುದು ಮತ್ತು ಜನರನ್ನ ಶೂಟ್ ಮಾಡಬಹುದು ಎಂದಿದ್ದಾರೆ.

`ಅವರು ಯಾರಿಗೆ ಏನು ಬೇಕಾದರೂ ಮಾಡಬಹುದು. 4ಕ್ಕಿಂತ ಹೆಚ್ಚು ಜನ ಒಂದೇ ಕಡೆ ನಿಂತಿದ್ದರೆ ಅವರನ್ನ ಶೂಟ್ ಮಾಡಬಹುದು. ಯಾವುದೇ ಮಹಿಳೆಯನ್ನ ಹೊತ್ತೊಯ್ದು ರೇಪ್ ಮಾಡಬಹುದು. ಯಾರಿಗೂ ಅದನ್ನ ಪ್ರಶ್ನಿಸುವ ಹಕ್ಕಿಲ್ಲ. ಇದು ಆರ್ಮಿ ಇರುವ ರಾಜ್ಯದ ಪರಿಸ್ಥಿತಿ ಎಂದು ಹೇಳಿದ್ದಾರೆ.

ಮೇ 12ರಂದು ಕಣ್ಣೂರಿನಲ್ಲಿ ಆರೆಸ್ಸೆಸ್ ಮುಖಂಡನನ್ನ ಬರ್ಬರವಾಗಿ ಕೊಚ್ಚಿ ಕೊಂದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್, ಯೋಧರಿಗೆ ವಿಶೇಷ ಅಧಿಕಾರ ನೀಡುವ ಎಎಫ್ಎಸ್ಪಿಎ ಕಾಯ್ದೆ ಜಾರಿಗೆ ಒತ್ತಾಯಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments