Webdunia - Bharat's app for daily news and videos

Install App

ಯಾವುದೇ ಮಹಿಳೆಯನ್ನ ಎತ್ತಿಕೊಂಡು ಹೋಗಬಹುದು, ರೇಪ್ ಮಾಡಬಹುದು: ಯೋಧರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಿಪಿಎಂ ಲೀಡರ್

Webdunia
ಶುಕ್ರವಾರ, 26 ಮೇ 2017 (19:19 IST)
ಕೇರಳದ ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಯೋಧರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸೈನಿಕರನ್ನ ಯಾರೂ ಪ್ರಶ್ನಿಸುವಂತಿಲ್ಲ. ಅವರು ಮಹಿಳೆಯರನ್ನ ಅಪಹರಿಸಬಹುದು. ರೇಪ್ ಮಾಡಬಹುದು ಮತ್ತು ಜನರನ್ನ ಶೂಟ್ ಮಾಡಬಹುದು ಎಂದಿದ್ದಾರೆ.

`ಅವರು ಯಾರಿಗೆ ಏನು ಬೇಕಾದರೂ ಮಾಡಬಹುದು. 4ಕ್ಕಿಂತ ಹೆಚ್ಚು ಜನ ಒಂದೇ ಕಡೆ ನಿಂತಿದ್ದರೆ ಅವರನ್ನ ಶೂಟ್ ಮಾಡಬಹುದು. ಯಾವುದೇ ಮಹಿಳೆಯನ್ನ ಹೊತ್ತೊಯ್ದು ರೇಪ್ ಮಾಡಬಹುದು. ಯಾರಿಗೂ ಅದನ್ನ ಪ್ರಶ್ನಿಸುವ ಹಕ್ಕಿಲ್ಲ. ಇದು ಆರ್ಮಿ ಇರುವ ರಾಜ್ಯದ ಪರಿಸ್ಥಿತಿ ಎಂದು ಹೇಳಿದ್ದಾರೆ.

ಮೇ 12ರಂದು ಕಣ್ಣೂರಿನಲ್ಲಿ ಆರೆಸ್ಸೆಸ್ ಮುಖಂಡನನ್ನ ಬರ್ಬರವಾಗಿ ಕೊಚ್ಚಿ ಕೊಂದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್, ಯೋಧರಿಗೆ ವಿಶೇಷ ಅಧಿಕಾರ ನೀಡುವ ಎಎಫ್ಎಸ್ಪಿಎ ಕಾಯ್ದೆ ಜಾರಿಗೆ ಒತ್ತಾಯಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments