Webdunia - Bharat's app for daily news and videos

Install App

ಬಿಸಿನೆಸ್ ಮಾಡಲು ಯಾರೂ ಮುಂದೆ ಬರುತ್ತಿಲ್ಲ: ಶಿವಕುಮಾರ್‌

Webdunia
ಮಂಗಳವಾರ, 15 ನವೆಂಬರ್ 2022 (12:30 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಕೇಸ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಜಾರಿ ನಿರ್ದೇಶನಾಲಯ ವಿಚಾರಣೆ ಎದುರಿಸಿದ್ದಾರೆ.

ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಡಿಕೆ ಶಿವಕುಮಾರ್ ಕೆಲವೊಂದು ದಾಖಲೆ ಸಲ್ಲಿಸಲು ಮೂರು ದಿನ ಕಾಲಾವಕಾಶ ಪಡೆದಿದ್ದಾರೆ.

ವಿಚಾರಣೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ ಜೊತೆ ವ್ಯವಹರಿಸುತ್ತಿದ್ದವರನ್ನು ಇಡಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.

ಇದರಿಂದ ನನ್ನ ಜೊತೆ ಬಿಸಿನೆಸ್ ಮಾಡಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ನನ್ನ ಪೋನ್ ರಿಸೀವ್ ಮಾಡಲು ಸಹ ಭಯಪಡುತ್ತಿದ್ದಾರೆ. ನನಗೆ ಸಾಲು ಸಾಲು ವಿಚಾರಣೆಗಳಿದ್ದು, ನಮ್ಮ ಗೋಳು ಮತ್ತು ಕಷ್ಟ ನಿಮ್ಮ ಬಳಿ ಹೇಳಿಕೊಂಡರೆ ಏನು ಪ್ರಯೋಜನವಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments