Webdunia - Bharat's app for daily news and videos

Install App

ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

Webdunia
ಶನಿವಾರ, 31 ಡಿಸೆಂಬರ್ 2022 (09:32 IST)
ನವದೆಹಲಿ : ನಾವು ನಮ್ಮ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನೇ ಬಯಸುತ್ತೇವೆ. ಆದರೆ ಇದರ ಅರ್ಥ ಭಯೋತ್ಪಾದನೆಯನ್ನು ಕ್ಷಮಿಸುತ್ತೇವೆ ಎಂದಲ್ಲ.

ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಜೈಶಂಕರ್ ಅವರು ಸೈಪ್ರಸ್ಗೆ ಭೇಟಿ ನೀಡಿದ್ದು, ಅಲ್ಲಿನ ಭಾಷಣದ ವೇಳೆ ಅವರು ನೆರೆಯ ಪಾಕಿಸ್ತಾನ ಹಾಗೂ ಚೀನಾ ದೇಶಗಳಿಗೆ ತಿರುಗೇಟು ನಿಡಿದ್ದಾರೆ.

ನಮ್ಮ ನೆರೆಯ ದೇಶಗಳೊಂದಿಗೆ ಒಳ್ಳೆಯ ಸಂಬಂಧ ಬಯಸಿದರೂ ನಮ್ಮ ಮೇಲಾಗಿರುವ ಭಯೋತ್ಪಾದನೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ. ಈ ವಿಷಯದ ಬಗ್ಗೆ ಯಾವುದೇ ರಾಜಿಯಿಲ್ಲ ಎಂದು ಒತ್ತಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments