Webdunia - Bharat's app for daily news and videos

Install App

ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ- ಜೆಜೆಪಿ ಅಧ್ಯಕ್ಷ ದುಶ್ಯಂತ್ ಚೌಟಾಲ ಹೇಳಿಕೆ

Webdunia
ಗುರುವಾರ, 24 ಅಕ್ಟೋಬರ್ 2019 (10:28 IST)
ಹರ್ಯಾಣ : ಹರ್ಯಾಣದಲ್ಲಿ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು,ಇದರಲ್ಲಿ  ಜೆಜೆಪಿ (ಜನನಾಯಕ ಜನತಾ ಪಕ್ಷ) ಗೆಲುವು ಸಾಧಿಸಲಿದೆ ಎಂದು ಜೆಜೆಪಿಯ ಅಧ್ಯಕ್ಷ ದುಶ್ಯಂತ್ ಚೌಟಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದುಶ್ಯಂತ್ ಚೌಟಾಲ , ಹರ್ಯಾಣ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ. ಅಧಿಕಾರದ ಕೀ ನಮ್ಮ ಬಳಿಯಿದೆ. 5 ವರ್ಷಗಳ ಕಾಲ ರಾಜ್ಯಕ್ಕೆ ಬೆಂಕಿ ಹಚ್ಚಿದವ್ರಿಂದ ಬದಲಾವಣೆ ಬಯಸ್ತಿದೆ. 5 ವರ್ಷಗಳ ಕಾಲ ರಾಜ್ಯದಲ್ಲಿ ಅಮಾಯಕರ ಹತ್ಯೆ ಮಾಡಿದವ್ರ ವಿರುದ್ಧ ಜನ ಸಿಡಿದೆಳಲಿದ್ದಾರೆ ಎಂದು ಹೇಳಿದ್ದಾರೆ.


ಈಗಾಗಲೇ ಹರ್ಯಾಣದಲ್ಲಿ ಬಿಜೆಪಿ 40, ಕಾಂಗ್ರೆಸ್ 33 ಹಾಗೂ ಜೆಜೆಪಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments