Webdunia - Bharat's app for daily news and videos

Install App

ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ- ಜೆಜೆಪಿ ಅಧ್ಯಕ್ಷ ದುಶ್ಯಂತ್ ಚೌಟಾಲ ಹೇಳಿಕೆ

Webdunia
ಗುರುವಾರ, 24 ಅಕ್ಟೋಬರ್ 2019 (10:28 IST)
ಹರ್ಯಾಣ : ಹರ್ಯಾಣದಲ್ಲಿ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು,ಇದರಲ್ಲಿ  ಜೆಜೆಪಿ (ಜನನಾಯಕ ಜನತಾ ಪಕ್ಷ) ಗೆಲುವು ಸಾಧಿಸಲಿದೆ ಎಂದು ಜೆಜೆಪಿಯ ಅಧ್ಯಕ್ಷ ದುಶ್ಯಂತ್ ಚೌಟಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದುಶ್ಯಂತ್ ಚೌಟಾಲ , ಹರ್ಯಾಣ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ. ಅಧಿಕಾರದ ಕೀ ನಮ್ಮ ಬಳಿಯಿದೆ. 5 ವರ್ಷಗಳ ಕಾಲ ರಾಜ್ಯಕ್ಕೆ ಬೆಂಕಿ ಹಚ್ಚಿದವ್ರಿಂದ ಬದಲಾವಣೆ ಬಯಸ್ತಿದೆ. 5 ವರ್ಷಗಳ ಕಾಲ ರಾಜ್ಯದಲ್ಲಿ ಅಮಾಯಕರ ಹತ್ಯೆ ಮಾಡಿದವ್ರ ವಿರುದ್ಧ ಜನ ಸಿಡಿದೆಳಲಿದ್ದಾರೆ ಎಂದು ಹೇಳಿದ್ದಾರೆ.


ಈಗಾಗಲೇ ಹರ್ಯಾಣದಲ್ಲಿ ಬಿಜೆಪಿ 40, ಕಾಂಗ್ರೆಸ್ 33 ಹಾಗೂ ಜೆಜೆಪಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments