Webdunia - Bharat's app for daily news and videos

Install App

ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ- ಜೆಜೆಪಿ ಅಧ್ಯಕ್ಷ ದುಶ್ಯಂತ್ ಚೌಟಾಲ ಹೇಳಿಕೆ

Webdunia
ಗುರುವಾರ, 24 ಅಕ್ಟೋಬರ್ 2019 (10:28 IST)
ಹರ್ಯಾಣ : ಹರ್ಯಾಣದಲ್ಲಿ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು,ಇದರಲ್ಲಿ  ಜೆಜೆಪಿ (ಜನನಾಯಕ ಜನತಾ ಪಕ್ಷ) ಗೆಲುವು ಸಾಧಿಸಲಿದೆ ಎಂದು ಜೆಜೆಪಿಯ ಅಧ್ಯಕ್ಷ ದುಶ್ಯಂತ್ ಚೌಟಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದುಶ್ಯಂತ್ ಚೌಟಾಲ , ಹರ್ಯಾಣ ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ. ಯಾವ ಪಕ್ಷವೂ 40ರ ಗಡಿಯನ್ನು ದಾಟುವುದಿಲ್ಲ. ಅಧಿಕಾರದ ಕೀ ನಮ್ಮ ಬಳಿಯಿದೆ. 5 ವರ್ಷಗಳ ಕಾಲ ರಾಜ್ಯಕ್ಕೆ ಬೆಂಕಿ ಹಚ್ಚಿದವ್ರಿಂದ ಬದಲಾವಣೆ ಬಯಸ್ತಿದೆ. 5 ವರ್ಷಗಳ ಕಾಲ ರಾಜ್ಯದಲ್ಲಿ ಅಮಾಯಕರ ಹತ್ಯೆ ಮಾಡಿದವ್ರ ವಿರುದ್ಧ ಜನ ಸಿಡಿದೆಳಲಿದ್ದಾರೆ ಎಂದು ಹೇಳಿದ್ದಾರೆ.


ಈಗಾಗಲೇ ಹರ್ಯಾಣದಲ್ಲಿ ಬಿಜೆಪಿ 40, ಕಾಂಗ್ರೆಸ್ 33 ಹಾಗೂ ಜೆಜೆಪಿ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments