Webdunia - Bharat's app for daily news and videos

Install App

ಕರುಣಾನಿಧಿ ಸಾವಿನ ಬಗ್ಗೆ ವದಂತಿಗಳೇ ಸುಳ್ಳು: ಡಿಎಂಕೆ

Webdunia
ಬುಧವಾರ, 27 ಸೆಪ್ಟಂಬರ್ 2017 (07:11 IST)
ಚೆನ್ನೈ: ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಆರೋಗ್ಯವಾಗಿದ್ದು, ಅವರ ಸಾವಿನ ಬಗ್ಗೆ ವದಂತಿಗಳೆಲ್ಲಾ ಸುಳ್ಳು ಎಂದು ಪಕ್ಷ ಸ್ಪಷ್ಟಪಡಿಸಿದೆ.


ಇದಕ್ಕೂ ಕೆಲವು ಆನ್ ಲೈನ್ ಮಾಧ್ಯಮಗಳಲ್ಲಿ ಕರುಣಾನಿಧಿ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಈ ಬಗ್ಗೆ ಡಿಎಂಕೆ ಸ್ಪಷ್ಟನೆ ನೀಡಿದೆ.

‘ನಮ್ಮ ನಾಯಕ ಆರೋಗ್ಯವಾಗಿದ್ದು, ಅವರ ಸಾವಿನ ಬಗ್ಗೆ ವದಂತಿಗಳನ್ನು ನಂಬಬೇಡಿ’ ಎಂದು ಪಕ್ಷ ಪ್ರಕಟಣೆ ನೀಡಿದೆ. ಇತ್ತೀಚೆಗೆ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ಕರುಣಾನಿಧಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಏರು ಪೇರಾಗಿಲ್ಲ ಎಂದು ಡಿಎಂಕೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments