Webdunia - Bharat's app for daily news and videos

Install App

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

Webdunia
ಶುಕ್ರವಾರ, 26 ಜನವರಿ 2018 (06:16 IST)
ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ಆಹ್ವಾನಿಸಿದೆ. ಆದರೆ, ಅವರಿಗೆ ಸರಿಯಾದ ಆಸನದ ವ್ಯವಸ್ಥೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಮುಜುಗರಕ್ಕೆ ಈಡುಮಾಡಲು  ಮೋದಿ ಸರ್ಕಾರ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನ ಕೆಲ ನಾಯಕರು ದೂರಿದ್ದಾರೆ.


ಈ ಹಿಂದೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮೊದಲ ಸಾಲಿನಲ್ಲಿ ರಾಹುಲ್ ಗಾಂಧಿಗೆ ಆಸನ ಮೀಸಲಿಡಲಾಗುತ್ತಿತ್ತು. ಆದರೆ ಈಗ ನಾಲ್ಕನೇ ಸಾಲಿನಲ್ಲಿ ಆಸನ ನಿಗದಿಪಡಿಸಲಾಗಿದೆ’ ಎಂದು ಕಾಂಗ್ರೆಸ್‌ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.


ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್‌ ಶಾ ಅವರಿಗೆ ಮೊದಲ ಸಾಲಿನಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಆದರೆ, ರಾಜಕೀಯ ನಾಯಕರು, ಸಚಿವರ ಆಸನಗಳ ವ್ಯವಸ್ಥೆಯ ಬಗ್ಗೆ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments