Webdunia - Bharat's app for daily news and videos

Install App

ಕೆಂಪು ಗೂಟದ ಕಾರಿನ ಗೌರವ ಇನ್ನು ಯಾರಿಗೂ ಇಲ್ಲ!

Webdunia
ಬುಧವಾರ, 19 ಏಪ್ರಿಲ್ 2017 (13:31 IST)
ನವದೆಹಲಿ: ವಿಐಪಿಗಳ ಕಾರಿನ ಮೇಲೆ ಕಾಣಿಸಿಕೊಳ್ಳುವ ಕೆಂಪು ಗೂಟ ಇನ್ನು ಮುಂದೆ ತೆರೆಮರೆಗೆ ಸರಿಯಲಿದೆ. ಇಂತಹದ್ದೊಂದು ಗೌರವ ಇನ್ನು ದೇಶದ ಯಾವುದೇ ವಿಐಪಿಗೂ ಇಲ್ಲ ಎನ್ನುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

 
ಇದು ಮೇ 1 ರಿಂದ ಜಾರಿಯಾಗಲಿದೆ. ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಯಾಗಿರಲಿ, ಯಾರಿಗೇ ಆದರೂ ಇನ್ನು ಕಾರಿನ ಮೇಲೆ ಕೆಂಪು ಗೂಟವಿರಲ್ಲ. ಹಾಗಿದ್ದರೂ, ಆಂಬ್ಯುಲೆನ್ಸ್ ನಂತಹ ತುರ್ತು ವಾಹನಗಳಲ್ಲಿ ಮಾತ್ರ ಈ ವ್ಯವಸ್ಥೆ ಮುಂದುವರಿಯಲಿದೆ.

ಇದರೊಂದಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಸಮಾನರು. ಹಾಗೂ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಕುವುದು ಸರ್ಕಾರದ ಉದ್ದೇಶವಾಗಿದೆಯಂತೆ. ಹಾಗಾಗಿ ಇಂತಹದ್ದೊಂದು ಮಹತ್ವದ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಗೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

ನಮ್ಮ ಗುರಿ ಭಯೋತ್ಪಾದಕರನ್ನು ಮಟ್ಟಹಾಕುವುದು: ಏರ್‌ ಮಾರ್ಷಕ್‌ ಎಕೆ ಭಾರ್ತಿ

ಕರ್ನಾಟಕ ಕಾಂಗ್ರೆಸ್ ಪ್ರಕಾರ ಕಾಶ್ಮೀರ ಪಾಕಿಸ್ತಾನ ಮ್ಯಾಪ್ ನಲ್ಲಿ: ಎಡವಟ್ಟು

India Pakistan: ಪಾಕಿಸ್ತಾನಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ಟ್ರಂಪ್ ಹೇಳುವುದು ಬೇಡ: ಪ್ರಧಾನಿ ಮೋದಿ

India Pakistan: ಭಾರತೀಯ ಸೇನೆಯಿಂದ ಮಧ್ಯಾಹ್ನ ಮಹತ್ವದ ಪತ್ರಿಕಾಗೋಷ್ಠಿ

ಮುಂದಿನ ಸುದ್ದಿ
Show comments