Webdunia - Bharat's app for daily news and videos

Install App

ಕೆಂಪು ಗೂಟದ ಕಾರಿನ ಗೌರವ ಇನ್ನು ಯಾರಿಗೂ ಇಲ್ಲ!

Webdunia
ಬುಧವಾರ, 19 ಏಪ್ರಿಲ್ 2017 (13:31 IST)
ನವದೆಹಲಿ: ವಿಐಪಿಗಳ ಕಾರಿನ ಮೇಲೆ ಕಾಣಿಸಿಕೊಳ್ಳುವ ಕೆಂಪು ಗೂಟ ಇನ್ನು ಮುಂದೆ ತೆರೆಮರೆಗೆ ಸರಿಯಲಿದೆ. ಇಂತಹದ್ದೊಂದು ಗೌರವ ಇನ್ನು ದೇಶದ ಯಾವುದೇ ವಿಐಪಿಗೂ ಇಲ್ಲ ಎನ್ನುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

 
ಇದು ಮೇ 1 ರಿಂದ ಜಾರಿಯಾಗಲಿದೆ. ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಯಾಗಿರಲಿ, ಯಾರಿಗೇ ಆದರೂ ಇನ್ನು ಕಾರಿನ ಮೇಲೆ ಕೆಂಪು ಗೂಟವಿರಲ್ಲ. ಹಾಗಿದ್ದರೂ, ಆಂಬ್ಯುಲೆನ್ಸ್ ನಂತಹ ತುರ್ತು ವಾಹನಗಳಲ್ಲಿ ಮಾತ್ರ ಈ ವ್ಯವಸ್ಥೆ ಮುಂದುವರಿಯಲಿದೆ.

ಇದರೊಂದಿಗೆ ದೇಶದ ಪ್ರತಿಯೊಬ್ಬ ನಾಗರಿಕರೂ ಸಮಾನರು. ಹಾಗೂ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಕುವುದು ಸರ್ಕಾರದ ಉದ್ದೇಶವಾಗಿದೆಯಂತೆ. ಹಾಗಾಗಿ ಇಂತಹದ್ದೊಂದು ಮಹತ್ವದ ನಿರ್ಧಾರಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಗೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments