Webdunia - Bharat's app for daily news and videos

Install App

ಯಾವುದೇ ರೀತಿಯ ಭದ್ರತಾ ಲೋಪವಾಗಿಲ್ಲ: ಪಂಜಾಬ್ ಸಿಎಂ

Webdunia
ಬುಧವಾರ, 5 ಜನವರಿ 2022 (16:27 IST)
ಚಂಡೀಗಢ : ಭದ್ರತಾ ಲೋಪಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫಿರೋಜ್‌ಪುರದಲ್ಲಿ ರ್ಯಾಲಿ ರದ್ದು ಮಾಡಿದ್ದಾರೆ.

ಪಂಜಾಬಿ ಚಾನೆಲ್ನ ಟಿವಿ ಸಂದರ್ಶನದಲ್ಲಿ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಪಂಜಾಬ್ ಸಿಎಂ ಚರಣ್ಜಿತ್ ಚನ್ನಿ, “ಯಾವುದೇ ಭದ್ರತಾ ಲೋಪವಾಗಿಲ್ಲ.

ಪ್ರಧಾನ ಮಂತ್ರಿಯವರ ರಸ್ತೆ ಯೋಜನೆಗಳನ್ನು ಕೊನೆಯ ಕ್ಷಣದಲ್ಲಿ ಮಾಡಲಾಯಿತು. ಅವರು ಹೆಲಿಕಾಪ್ಟರ್‌ನಲ್ಲಿ ಹೋಗಬೇಕಿತ್ತು.

ಅವರ ರ್ಯಾಲಿಗಾಗಿ ಭದ್ರತಾ ವ್ಯವಸ್ಥೆಗಳನ್ನು ನೋಡಿಕೊಳ್ಳಲು ನಾನು ತಡರಾತ್ರಿವರೆಗೆ ಇದ್ದೆ, ರ್ಯಾಲಿಗಾಗಿ 70,000 ಕುರ್ಚಿಗಳನ್ನು ಹಾಕಲಾಗಿತ್ತು ಆದರೆ 700 ಜನರು ಮಾತ್ರ ಬಂದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೇಬಿನಲ್ಲಿಟ್ಟ ಮೊಬೈಲ್‌ ಇದ್ದಕ್ಕಿದ್ದ ಹಾಗೇ ಬಿಸಿಯಾಗುತ್ತಿದ್ದನ್ನು ಕಂಡು ಹೊರಗೆ ತೆಗೆಯಲು ಹೋದ ಯುವಕನ ಕೈನಲ್ಲೇ ಬ್ಲಾಸ್ಟ್‌ , ಕೈಗೆ ತೀವ್ರವಾದ ಪೆಟ್ಟು

ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ಈ ಭಾಗದಲ್ಲಿ ಸಾಧಾರಣ ಮಳೆ

ನೀವು ನನ್ನನ್ನು ಅಸ್ಪೃಶ್ಯರಾಗಿ ನಡೆಸಿಕೊಂಡಿದ್ದೀರಿ: ಶುದ್ಧೀಕರಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಖರ್ಗೆ ಒತ್ತಾಯ

ರಾಪಿಡೋ ಸವಾರನ ಯಡವಟ್ಟಿಗೆ ಜೀವನ್ಮರಣ ಹೊರಟ ನಡೆಸಿದ ಯುವತಿ ಚಿಕಿತ್ಸೆಗೆ ₹20ಲಕ್ಷ, ಕಾನೂನು ಹೋರಾಟಕ್ಕೆ ಮುಂದು

ರಸ್ತೆ ಬದಿ ಹುಲಿ ಕಂಡು ಪ್ರಾಣದ ಹಂಗು ತೊರೆದು ವಿಡಿಯೋ ಮಾಡಲು ನಿಂತ ಜನ Video

ಮುಂದಿನ ಸುದ್ದಿ
Show comments