Webdunia - Bharat's app for daily news and videos

Install App

ಶಶಿಕಲಾಗೆ ಎಸಿ ಇಲ್ಲ, ಚೆನ್ನೈಗೆ ಶಿಫ್ಟ್ ಆಗಲ್ಲ: ಡಿಐಜಿ ಸ್ಪಷ್ಟನೆ

Webdunia
ಗುರುವಾರ, 2 ಮಾರ್ಚ್ 2017 (09:11 IST)
ಬೆಂಗಳೂರು: ಆದಾಯ ಮೀರಿ ಆಸ್ಥಿ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ಎಐಎಡಿಎಂಕೆ ಮುಖ್ಯಸ್ಥೆ ಶಶಿಕಲಾ ನಟರಾಜನ್ ಗೆ ವಿಶೇಷ ಸೌಲಭ್ಯಗಳಿಲ್ಲ ಎಂದು ಬಂಧೀಖಾನೆ ಡಿಐಜಿ ಸ್ಪಷ್ಟಪಡಿಸಿದ್ದಾರೆ.


ಚೆನ್ನೈ ಮೂಲದ ವಕೀಲರೊಬ್ಬರು ಮಾಹಿತ ಹಕ್ಕು ಖಾಯಿದೆಯ ಅನ್ವಯ ಸಲ್ಲಿಸಿದ್ದ ಅರ್ಜಿಯಲ್ಲಿ ಶಶಿಕಲಾಗೆ ನೀಡಲಾಗುತ್ತಿರುವ ಸವಲತ್ತುಗಳ ಬಗ್ಗೆ ವಿವರಣೆ ಕೇಳಿದ್ದರು. ಇದಕ್ಕೆ ಉತ್ತರಿಸಿರುವ ಜೈಲು ಅಧೀಕ್ಷಕರು ಶಶಿಕಲಾರನ್ನು ಸಾಮಾನ್ಯ ಖೈದಿಯಂತೇ ನೋಡಲಾಗುತ್ತಿದೆ.

ವಿಶೇಷ ಕೊಠಡಿ, ಹಾಸಿಗೆ, ಬಾತ್ ರೂಂ, ಎ.ಸಿ. ವ್ಯವಸ್ಥೆ ಯಾವುದೂ ನೀಡಿಲ್ಲ. ಒಂದು ಟಿವಿ ವೀಕ್ಷಣೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದುವರೆಗಾಗಿ ಶಶಿಕಲಾ ಸಂಬಂಧಿ ಟಿಟಿ ದಿನಕರನ್ ಮಾತ್ರ ಭೇಟಿಯಾಗಿ 30 ರಿಂದ 40 ನಿಮಿಷಗಳ ಕಾಲ ಮಾತುಕತೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಚೆನ್ನೈ ಜೈಲಿಗೆ ವರ್ಗಾವಣೆ ಮಾಡುವ ಬಗ್ಗೆ ತಮಗೆ ಯಾವುದೇ ಮನವಿ ಬಂದಿಲ್ಲ ಎಂದು ಡಿಐಜಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments