Webdunia - Bharat's app for daily news and videos

Install App

ಪ್ರಧಾನಿ ಮೋದಿ ಕನಸು ನನಸಾಗಿಸಲು ಹೊರಟ ಜಿಲ್ಲಾಧಿಕಾರಿ: ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 8 ಅಕ್ಟೋಬರ್ 2016 (15:01 IST)
ಪ್ರಧಾನಿ ಮೋದಿಯವರ ಸ್ವಚ್ಚ ಭಾರತ ಕನಸನ್ನು ಜಿಲ್ಲಾಧಿಕಾರಿ ಮುಕೇಶ್ ಕುಮಾರ್ ಶುಕ್ಲಾ ನನಸಾಗಿಸಲು ಹೊರಟಿದ್ದಾರೆ. ಮನೆಯಲ್ಲಿ ಶೌಚಾಲಯವಿರದ ಸರಕಾರಿ ನೌಕರರಿಗೆ ಮುಂದಿನ ತಿಂಗಳಿನಿಂದ ವೇತನ ನೀಡಲು ಸಾಧ್ಯವಿಲ್ಲ ಎನ್ನುವ ಫರ್ಮಾನ್ ಹೊರಡಿಸಿದ್ದಾರೆ.
 
ಸರಕಾರಿ ಉದ್ಯೋಗಿಗಳು ತಮ್ಮ ತಮ್ಮ ಮನೆಯಲ್ಲಿ ಕಡ್ಡಾಯವಾಗಿ ಶೌಚಾಲಯ ಹೊಂದಿರಬೇಕು. ಶೌಚಾಲಯ ಹೊಂದಿರದವರಿಗೆ ವೇತನವಿಲ್ಲ ಎಂದು ಕಡ್ಡಾಯ ಆದೇಶ ಹೊರಡಿಸಿದ್ದಾರೆ.
 
ಸರಕಾರದಿಂದ ವೇತನ ಪಡೆಯುವ ಪ್ರತಿಯೊಬ್ಬರು ಮುಂದಿನ ತಿಂಗಳು ವೇತನ ಪಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಶೌಚಾಲಯವಿದೆ ಎನ್ನುವ ಪ್ರಮಾಣ ಪತ್ರ ಹೊಂದುವುದು ಕಡ್ಡಾಯ. ಆಯಾ ಇಲಾಖೆಗಳ ಮುಖ್ಯಸ್ಥರು ತಮ್ಮ ನೌಕರರ ಮನೆಗಳಿಗೆ ತೆರಳಿ ಶೌಚಾಲಯವಿದೆ ಎನ್ನುವುದನ್ನು ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡುತ್ತಾರೆ ಎಂದು ತಿಳಿಸಿದ್ದಾರೆ. 
 
ಜಿಲ್ಲಾಡಳಿತದ ಅಧಿಕಾರಿಗಳ ಪ್ರಕಾರ, ನಗರವನ್ನು ಶುಚಿಯಾಗಿಡಲು ಸರ್ವಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಜನರಲ್ಲಿ ಜಾಗೃತೆ ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

Karnataka Weather: ವಾಯುಭಾರ ಕುಸಿತದಿಂದ ಭಾರೀ ಮಳೆ ನಿರೀಕ್ಷೆ, ಯಾವಾಗ ಎಲ್ಲಿ ಇಲ್ಲಿದೆ ವಿವರ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಮುಂದಿನ ಸುದ್ದಿ
Show comments