ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ಸಿಎಂ ಮಮತಾ ಬ್ಯಾನರ್ಜಿಗೆ ರಿಪಬ್ಲಿಕ್ ಡೇ ಟ್ಯಾಬ್ಲೋ ಶಾಕ್ ಕೊಟ್ಟ ಕೇಂದ್ರ!

Webdunia
ಗುರುವಾರ, 2 ಜನವರಿ 2020 (10:49 IST)
ನವದೆಹಲಿ: ಪೌರತ್ವ ಖಾಯಿದೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ.


ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಶ್ಚಿಮ ಬಂಗಾಲದ ಸ್ತಬ್ಧ ಚಿತ್ರಕ್ಕೆ ಅವಕಾಶವೇ ನೀಡದಿರುವುದು ಸಿಎಂ ಮಮತಾ ಬ್ಯಾನರ್ಜಿಯ ಆಕ್ರೋಶ ಹೆಚ್ಚಿಸಲಿರುವುದು ಖಂಡಿತಾ.

ಒಟ್ಟು 56 ಸ್ತಬ್ಧ ಚಿತ್ರಗಳ ಪ್ರಸ್ತಾಪನೆ ಕೇಂದ್ರ ಆಯ್ಕೆ ಸಮಿತಿಗೆ ಬಂದಿತ್ತು. ಈ ಪೈಕಿ ಕೇವ 22 ಸ್ತಬ್ಧ ಚಿತ್ರಗಳನ್ನು ಅವುಗಳ ತಯಾರಿ, ವಿನ್ಯಾಸ, ಪರಿಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಪಥ ಸಂಚಲನದಲ್ಲಿ ಪ್ರದರ್ಶಿಸಲು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಹೇಳಿದೆ. ಆದರೆ ಇದರಲ್ಲಿ ಪ.ಬಂಗಾಲದ ಸ್ತಬ್ಧ ಚಿತ್ರ ಆಯ್ಕೆಯಾಗಿಲ್ಲ. ಇದು ದೀದಿಯ ಆಕ್ರೋಶ ಮತ್ತಷ್ಟು ಹೆಚ್ಚಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಡಿಕೆ ಶಿವಕುಮಾರ್ ಗೆ ಸಿಎಂ ಹುದ್ದೆ ಕೊಟ್ಟರೆ ಸಿದ್ದರಾಮಯ್ಯ ಬಣದ ನಡೆ ಏನಿರಬಹುದು

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ಮುಂದಿನ ಸುದ್ದಿ
Show comments