Webdunia - Bharat's app for daily news and videos

Install App

ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ಸಿಎಂ ಮಮತಾ ಬ್ಯಾನರ್ಜಿಗೆ ರಿಪಬ್ಲಿಕ್ ಡೇ ಟ್ಯಾಬ್ಲೋ ಶಾಕ್ ಕೊಟ್ಟ ಕೇಂದ್ರ!

Webdunia
ಗುರುವಾರ, 2 ಜನವರಿ 2020 (10:49 IST)
ನವದೆಹಲಿ: ಪೌರತ್ವ ಖಾಯಿದೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿಗೆ ಈಗ ಮತ್ತೊಂದು ಶಾಕ್ ಸಿಕ್ಕಿದೆ.


ಈ ಬಾರಿಯ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಶ್ಚಿಮ ಬಂಗಾಲದ ಸ್ತಬ್ಧ ಚಿತ್ರಕ್ಕೆ ಅವಕಾಶವೇ ನೀಡದಿರುವುದು ಸಿಎಂ ಮಮತಾ ಬ್ಯಾನರ್ಜಿಯ ಆಕ್ರೋಶ ಹೆಚ್ಚಿಸಲಿರುವುದು ಖಂಡಿತಾ.

ಒಟ್ಟು 56 ಸ್ತಬ್ಧ ಚಿತ್ರಗಳ ಪ್ರಸ್ತಾಪನೆ ಕೇಂದ್ರ ಆಯ್ಕೆ ಸಮಿತಿಗೆ ಬಂದಿತ್ತು. ಈ ಪೈಕಿ ಕೇವ 22 ಸ್ತಬ್ಧ ಚಿತ್ರಗಳನ್ನು ಅವುಗಳ ತಯಾರಿ, ವಿನ್ಯಾಸ, ಪರಿಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಪಥ ಸಂಚಲನದಲ್ಲಿ ಪ್ರದರ್ಶಿಸಲು ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ಹೇಳಿದೆ. ಆದರೆ ಇದರಲ್ಲಿ ಪ.ಬಂಗಾಲದ ಸ್ತಬ್ಧ ಚಿತ್ರ ಆಯ್ಕೆಯಾಗಿಲ್ಲ. ಇದು ದೀದಿಯ ಆಕ್ರೋಶ ಮತ್ತಷ್ಟು ಹೆಚ್ಚಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments