Webdunia - Bharat's app for daily news and videos

Install App

ಬಿಜೆಪಿಯೇತರ ಸರ್ಕಾರ ಬಂದ್ರೆ ರೈತರಿಗೆ ಉಚಿತ ವಿದ್ಯುತ್ : ಕೆಸಿಆರ್

Webdunia
ಮಂಗಳವಾರ, 6 ಸೆಪ್ಟಂಬರ್ 2022 (07:57 IST)
ಹೈದರಾಬಾದ್ : 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರಿಗೆ ಉಚಿತವಾಗಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ.

ನಿಜಾಮಾಬಾದ್ನಲ್ಲಿ ಸಮಗ್ರ ಜಿಲ್ಲಾ ಕಚೇರಿ ಸಂಕೀರ್ಣ ಹಾಗೂ ಟಿಆರ್ಎಸ್ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ಗಳನ್ನು ಅಳವಡಿಸುವಂತೆ ರೈತರಿಗೆ ಒತ್ತಾಯಿಸುತ್ತಿದೆ ಎಂದು ಆರೋಪಿಸಿದರು. 

2024ರ ಲೋಕಸಭೆ ಚುನಾವಣೆಯ ನಂತರ ಈ ದೇಶದ ಎಲ್ಲ ರೈತರು ಬಿಜೆಪಿಯೇತರ ಬಾವುಟ ಹಾರಿಸಲಿದ್ದಾರೆ. ನಾವು ಈ ಬಡವರ ವಿರೋಧಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ಸರ್ಕಾರವನ್ನು ಕಿತ್ತು ಹಾಕುತ್ತೇವೆ ಮತ್ತು ನಮ್ಮದೇ ಸರ್ಕಾರ ದೆಹಲಿಯಲ್ಲಿ ಕೂಡ (ರಾಷ್ಟ್ರೀಯ ಮಟ್ಟದಲ್ಲಿ) ಅಧಿಕಾರಕ್ಕೆ ಬರಲಿದೆ.

ನಾನು ಈ ದೇಶದ ರೈತರಿಗೆ ಸಹಿ ಸುದ್ದಿಯನ್ನು ನೀಡುತ್ತಿದ್ದೇನೆ. ನೀವು ಬಿಜೆಪಿಯೇತರ ಸರ್ಕಾರವನ್ನು ಆರಿಸಿದರೆ, ತೆಲಂಗಾಣದಂತೆ ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments