Webdunia - Bharat's app for daily news and videos

Install App

ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ?! ಪ್ರಶ್ನೆ ನೋಡಿ ಬೆಚ್ಚಿಬಿದ್ದ ವಿದ್ಯಾರ್ಥಿಗಳು!

Webdunia
ಸೋಮವಾರ, 14 ಅಕ್ಟೋಬರ್ 2019 (11:05 IST)
ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ? ಇಂತಹದ್ದೊಂದು ಅಸಂಬದ್ಧ ಪ್ರಶ್ನೆಯೊಂದನ್ನು ಗುಜರಾತ್ ನ ಶಾಲೆಯೊಂದರ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ.


ಪ್ರಶ್ನೆ ನೋಡಿದ ವಿದ್ಯಾರ್ಥಿಗಳೇ ಬೆಚ್ಚಿಬಿದ್ದಿದ್ದಾರೆ. ಗುಜರಾತ್ ನ ಶಾಲೆಯೊಂದರ 9 ನೇ ತರಗತಿ ವಿದ್ಯಾರ್ಥಿಗಳಿಗೆ ಇಂಟರ್ನಲ್ ಅಸೆಸ್ ಮೆಂಟ್ ಪರೀಕ್ಷೆ ಪತ್ರಿಕೆಯಲ್ಲಿ ಇಂತಹದ್ದೊಂದು ಪ್ರಶ್ನೆ ಕೇಳಲಾಗಿತ್ತು.

ಇದೀಗ ಇಂತಹ ಎಡವಟ್ಟು ಪ್ರಶ್ನೆ ಕೇಳಿದ್ದಕ್ಕೆ ಇದೀಗ ಪ್ರಶ್ನೆ ಪತ್ರಿಕೆ ತಯಾರು ಮಾಡಿದವರ ವಿರುದ್ಧ ಇದೀಗ ಶಿಕ್ಷಣಾಧಿಕಾರಿಗಳು ತನಿಖೆಗೆ ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments