Webdunia - Bharat's app for daily news and videos

Install App

ಆಂಜನೇಯ ದಲಿತನೂ ಅಲ್ಲ, ಮುಸ್ಲಿಮನೂ ಅಲ್ಲ. ಆತ ಜಾಟ್ ಸಮುದಾಯಕ್ಕೆ ಸೇರಿದವನು- ಲಕ್ಷ್ಮಿ ನಾರಾಯಣ್ ಚೌದರಿ

Webdunia
ಶುಕ್ರವಾರ, 21 ಡಿಸೆಂಬರ್ 2018 (15:19 IST)
ಲಖೌನ್ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಭಗವಾನ್ ಹನುಮಂತನನ್ನು ದಲಿತ ಎಂದು ಹೇಳಿದ್ದರು, ಹಾಗೇ ಬಿಜೆಪಿ ಮುಖಂಡ ಬಕ್ಕಲ್​ ನವಾಬ್ ಹನುಮಾನ್ ಮುಸ್ಲಿಂ ಎಂದಿದ್ದರು. ಆದರೆ ಇದೀಗ ಉತ್ತರ ಪ್ರದೇಶದ ಧಾರ್ಮಿಕ ವ್ಯವಹಾರಗಳ ಸಚಿವ ಲಕ್ಷ್ಮಿ ನಾರಾಯಣ್ ಚೌದರಿ ಆಂಜನೇಯ ದಲಿತನೂ ಅಲ್ಲ, ಮುಸ್ಲಿಮನೂ ಅಲ್ಲ. ಆತ ಜಾಟ್ ಸಮುದಾಯಕ್ಕೆ ಸೇರಿದವನು ಎಂದು ಹೇಳಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ನನ್ನ ಪ್ರಕಾರ ಆಂಜನೇಯ ತಮ್ಮ ಜಾಟ್ ಸಮುದಾಯಕ್ಕೆ ಸೇರಿದವರಾಗಿರಬೇಕು. ಏಕೆಂದರೆ ಯಾರಾದರೂ ಸಮಸ್ಯೆಯಲ್ಲಿದ್ದರೆ ಹಿಂದೆ ಮುಂದೆ ಯೋಚನೆ ಮಾಡದೇ ಜಾಟ್ ಸಮುದಾಯದವರು ಅಕಾಡಕ್ಕೆ ಇಳಿದು ನೆರವು ನೀಡುತ್ತಾರೆ.


ಅಂತೆಯೇ ಹನುಮಂತ ಕೂಡ ರಾಮನ ಪತ್ನಿಯನ್ನು ರಾವಣ ಅಪಹರಿಸಿದ್ದಾಗ ಹಿಂದೆ ಮುಂದೆ ಯೋಚನೆ ಮಾಡದೇ ಸಮುದ್ರದ ಮೇಲೆ ಹಾರಿದ್ದ. ಹೀಗಾಗಿ ಹನುಮಂತನ ಗುಣ ಜಾಟ್ ಸಮುದಾಯಕ್ಕೆ ಹತ್ತಿರವಾಗಿದ್ದು, ಇದೇ ಕಾರಣಕ್ಕೆ ಅವರು ಜಾಟ್ ಸಮುದಾಯಕ್ಕೆ ಸೇರಿದವರಾಗಿರಬೇಕು ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments