Webdunia - Bharat's app for daily news and videos

Install App

ಬಾಬ್ರಿ ಮಸೀದಿ ಒಡೆಯಲು ಪ್ರೇರೇಪಿಸಿದ್ದು ಅಡ್ವಾಣಿಯಲ್ಲ ನಾನು ಎಂದ ಇವರಾರು?!

Webdunia
ಶನಿವಾರ, 22 ಏಪ್ರಿಲ್ 2017 (07:31 IST)
ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಎಲ್ ಕೆ ಅಡ್ವಾಣಿ ಸೇರಿದಂತೆ ಬಿಜೆಪಿಯ ಪ್ರಮುಖ ಹಿರಿಯ ನಾಯಕರು ಪಿತೂರಿ ನಡೆಸಿದ್ದರೆಂದು ನ್ಯಾಯಾಲಯ ಆದೇಶ ಹೊರಡಿಸಿತ್ತು. ಆದರೆ ಈ ವ್ಯಕ್ತಿ ಹಾಗೆ ಮಾಡಿದ್ದು ಅಡ್ವಾಣಿಯಲ್ಲ ನಾನು ಎನ್ನುತ್ತಿದ್ದಾರೆ.

 
1992 ರಲ್ಲಿ ನಡೆದ ಈ ಗಲಭೆಗೆ ಪಿತೂರಿ ನಡೆಸಿದ್ದು ಅಡ್ವಾಣಿಯಲ್ಲ ನಾನು ಎಂದು ಬಿಜೆಪಿ ಮಾಜಿ ಸಂಸದ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ. ವೇದಾಂತಿ ಕೂಡಾ ಸಿಬಿಐ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಹೆಸರು ಉಲ್ಲೇಖಿಸಲಾಗಿದ್ದ 13 ಮಂದಿಯಲ್ಲಿ ಒಬ್ಬರಾಗಿದ್ದರು ಎನ್ನುವುದು ವಿಶೇಷ.

ಆ ದಿನ ಕೆಲವು ಗಲಭೆಕೋರರು ಮಸೀದಿಯನ್ನು ಕೆಡವಲು ಪ್ರಾರಂಭಿಸಿದ್ದರು. ಆಗ ತಾವೇ ವಿಎಚ್ ಪಿ ನಾಯಕರೊಂದಿಗೆ ಸೇರಿಕೊಂಡು ಅವರನ್ನು ಉತ್ತೇಜಿಸಿದ್ದು ಎಂದು ಅವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕಕ್ಕೆ ಯಾವಾಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ, ಇಲ್ಲಿದೆ ಉತ್ತರ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಭಾರತೀಯ ಸಿಬ್ಬಂದಿಗಳಿಗೆ ಇಂಗ್ಲಿಷ್ ಬರಲ್ಲ: ಹೀಯಾಳಿಸಿದ ಬ್ರಿಟಿಷ್ ಮಹಿಳೆಯ ಜಾಡಿಸಿದ ನೆಟ್ಟಿಗರು

ಡೊನಾಲ್ಡ್ ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಇಸ್ರೇಲ್ ನಾಮನಿರ್ದೇಶನ

ಮುಂದಿನ ಸುದ್ದಿ
Show comments