Webdunia - Bharat's app for daily news and videos

Install App

ಕೇವಲ ಅರವಿಂದ್ ಸುಬ್ರಹ್ಮಣ್ಯಂ ಅಲ್ಲ, 27 ಅಧಿಕಾರಿಗಳನ್ನು ವಜಾಗೊಳಿಸಿ: ಸ್ವಾಮಿ

Webdunia
ಬುಧವಾರ, 22 ಜೂನ್ 2016 (21:11 IST)
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ನಂತರ ಅರವಿಂದ್ ಸುಬ್ರಹ್ಮಣ್ಯಂ ಸ್ವಾಮಿಯವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸುತ್ತಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ, ತಮ್ಮ ವಜಾಗೊಳಿಸುವ ಪಟ್ಟಿಯಲ್ಲಿ 27 ಜನರಿದ್ದಾರೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿರುವ ಅಧಿಕಾರಿಗಳ ಪಟ್ಟಿಯನ್ನು ಸಿದ್ದಪಡಿಸಿರುವ ಸ್ವಾಮಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಕಳೆದ ಅರವಿಂದ್ ಸುಬ್ರಹ್ಮಣ್ಯಂ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
 
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್, ಗ್ರೀನ್ ಕಾರ್ಡ್ ಹೋಲ್ಡರ್ ಆಗಿದ್ದರಿಂದ ಅವರು ಸಂಪೂರ್ಣ ಭಾರತೀಯರಲ್ಲ. ಆದ್ದರಿಂದ, ಅವರಿಗೆ ಭಾರತೀಯ ಆರ್ಥಿಕತೆಯ ಬಗ್ಗೆ ಮಾಹಿತಿಯಿಲ್ಲ. ಕೂಡಲೇ ಅವರನ್ನು ವಜಾಗೊಳಿಸಬೇಕು ಎಂದು ಗುಡುಗಿದ್ದರು.   
 
ಅರವಿಂದ್ ಸುಬ್ರಮಣ್ಯಂ ಅಮೆರಿಕೆಗೆ ತೆರಳಿ ಕೆಲಸ ಮಾಡಲು ಬಯಸಿದ್ದಾರೆ. ಭಾರತ ಅಮೆರಿಕದ ಹಿತಾಸಕ್ತಿಯಂತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿರುವುದು ನೋಡಿದಲ್ಲಿ ಇಂತಹ ವ್ಯಕ್ತಿ ಭಾರತದ ಆರ್ಥಿಕ ಸಲಹೆಗಾರರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 
 
ಜಿಎಸ್‌ಟಿ ಮಸೂದೆಯಲ್ಲಿ ಕಾಂಗ್ರೆಸ್ ಎತ್ತಿದ ಅನುಮಾನಗಳು ಚರ್ಚೆಗೆ ಅರ್ಹವಾಗಿವೆ ಎಂದು ಅರವಿಂದ್ ಸುಬ್ರಹ್ಮಣ್ಯಂ ಹೇಳಿಕೆ ನೀಡಿರುವುದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿಯವರಿಗೆ ಆಕ್ರೋಶ ಮೂಡಿಸಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ಮುಂದಿನ ಸುದ್ದಿ
Show comments