Webdunia - Bharat's app for daily news and videos

Install App

ದೆಹಲಿ ಮಾತ್ರವಲ್ಲ ಡೆಹ್ರಾಡೂನ್ನಲ್ಲೂ ದೇಹದ ತುಂಡು ಎಸೆತ!

Webdunia
ಶನಿವಾರ, 19 ನವೆಂಬರ್ 2022 (07:41 IST)
ನವದೆಹಲಿ: ದೆಹಲಿಯಲ್ಲಿ ನಡೆದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಮಾಹಿತಿ ಸಿಕ್ಕಿದೆ.
 
ಶ್ರದ್ಧಾ ದೇಹವನ್ನು ತುಂಡರಿದ್ದ ಸೈಕೋ ಪಾತಕಿ ಅಫ್ತಾಬ್ ಬರಿ ದೆಹಲಿಯ ಕಾಡುಗಳಲ್ಲಿ ಮಾತ್ರವಲ್ಲದೇ ಉತ್ತಾರಖಂಡನ ಡೆಹ್ರಾಡೂನ್ ನಲ್ಲೂ ಕೆಲವು ತುಂಡುಗಳನ್ನು ಎಸೆದು ಬಂದಿದ್ದಾನಂತೆ.

ಈ ನಡುವೆ ಶ್ರದ್ಧಾ ಸ್ನೇಹಿತರು ಹಂಚಿಕೊಂಡ ಚಾಟ್ಗಳು ವೈರಲ್ ಆಗಿದ್ದು, ಅಫ್ತಾಬ್ ಶ್ರದ್ಧಾಳನ್ನು ವರ್ಷಗಳಿಂದ ಹಿಂಸಿಸುತ್ತಿದ್ದದ್ದು ಬಹಿರಂಗವಾಗಿದೆ.

ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಮೊಗೆದಷ್ಟು ಸ್ಪೋಟಕ ಮಾಹಿತಿಗಳು ಹೊರ ಬರುತ್ತಿದೆ. ದೆಹಲಿ ಪೊಲೀಸರ ವಿಚಾರಣೆಯಲ್ಲಿ ಸೈಕೊ ಪಾತಕಿ ಅಫ್ತಾಬ್ ಸ್ಫೋಟಕ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾನೆ.

ಪೊಲೀಸ್ ಕಸ್ಟಡಿ ವಿಸ್ತರಣೆ ಬಳಿಕ ಪೊಲೀಸರು ಅಫ್ತಾಬ್ ವಿಚಾರಣೆ ಮುಂದುವರಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments