Webdunia - Bharat's app for daily news and videos

Install App

125 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ: ಅಮಿತ್ ಶಾ ನವದೆಹಲಿ

Webdunia
ಶನಿವಾರ, 27 ಮೇ 2017 (12:54 IST)
ಪ್ರಧಾನಮಂತ್ರಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಣಾಯಕ ಮಯತ್ತು ಪಾರದರ್ಶಕವಾಗಿದೆ. 3 ವರ್ಷದ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರ ಆರೋಪ ನಮ್ಮ ಸರ್ಕಾರದ ಮೇಲಿಲ್ಲ. ಜಾತಿವಾದ, ಕೌಟುಂಬಿಕ ಆಡಳಿತ ಅಂತ್ಯಗೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 

ಮೋದಿ ಸರ್ಕಾರಕ್ಕೆ ಮೂರನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 70 ವರ್ಷಗಳಲ್ಲಿ ಮಾಡಲಾಗದ ಬದಲಾವಣೆಯನ್ನ 3 ವರ್ಷಗಳಲ್ಲಿ ಮಾಡಲಾಗಿದೆ. ನಿರುದ್ಯೋಗ ತೊಡೆದುಹಾಕುವ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಸೇರಿದಂತೆ ಬೇರೆ ದೃಷ್ಟಿಕೋನದಲ್ಲಿ ಯೋಚಿಸುತ್ತಿದ್ದೇವೆ. 8 ಕೋಟಿ ಜನರನ್ನ ಸ್ವಯಂ ಉದ್ಯೋಗಿಗಳಾಗಿ ಮಾಡಲಾಗಿದೆ. 125 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಎಲ್ಲರಿಗೂ ಉದ್ಯೋಗ ಕೊಡುವುದು ಸಾಧ್ಯವಿಲ್ಲ ಎಂದಿದ್ದಾರೆ.

ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತೀ ವರ್ಷ 2 ಕೋಟಿ ಜನರಿಗೆ ಉದ್ಯೋಗ ನೀಡುವ ಭರವಸೆ ನೀಡಿತ್ತು. ಆದರೆ, 2015 ಮತ್ತು 2016ರಲ್ಲಿ ತಲಾ 1.35 ಕೋಟಿ ಜನರಿಗೆ ಮಾತ್ರ ಉದ್ಯೋಗ ಒದಗಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಯಾಗಿ ಅಮಿತ್ ಶಾ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ


ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments