Webdunia - Bharat's app for daily news and videos

Install App

ಆಧಾರ್ ಪೌರತ್ವದ ಪುರಾವೆಯಲ್ಲ?!

Webdunia
ಶನಿವಾರ, 5 ಫೆಬ್ರವರಿ 2022 (11:34 IST)
ನವದೆಹಲಿ : ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶುಕ್ರವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ನಡೆದ ಪ್ರತ್ಯೇಕ ಪ್ರಶ್ನೋತ್ತರ ಅವಧಿಯಲ್ಲಿ ಕಿರಣ್ ರಿಜಿಜು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ಜೋಡಣೆ ಬಗ್ಗೆ ಇದ್ದ ಗೊಂದಲಕ್ಕೆ ಸ್ಪಷ್ಟನೆ ನೀಡಿದ್ದಾರೆ. 

ಆಧಾರ್ ಬಳಸಿಕೊಂಡು ಪೌರತ್ವ ದೃಢೀಕರಿಸಲು ಸರ್ಕಾರ ಪ್ರೊಟೋಕಾಲ್ ರಚಿಸಿದೆಯೇ? ಎಂಬ ಲಿಖಿತ ಪ್ರಶ್ನೆಗೆ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಯಾವುದೇ ರೀತಿಯ ಜೋಡಣೆ ನಡೆಸಲಾಗುವುದಿಲ್ಲ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments