Webdunia - Bharat's app for daily news and videos

Install App

ವಂದೇ ಮಾತರಂ ಹಾಡುವುದು ಬಿಡುವುದು ಅವರವರಿಗೆ ಬಿಟ್ಟ ವಿಚಾರ: ನಖ್ವಿ

Webdunia
ಭಾನುವಾರ, 30 ಜುಲೈ 2017 (16:13 IST)
ನವದೆಹಲಿ: ವಂದೇ ಮಾತರಂ ಹಾಡುವುದು ಬಿಡುವುದು ಜನರ ಆಯ್ಕೆಗೆ ಬಿಟ್ಟ ವಿಚಾರ. ಒಂದು ವೇಳೆ ವಂದೇ ಮಾತರಂ ಹಾಡಲಿಲ್ಲವೆಂದಮಾತ್ರಕ್ಕೆ ಅವರನ್ನು ದೇಶದ್ರೋಹಿಗಳು ಎನ್ನುವುದು ಸರಿಯಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವಮುಕ್ತಾರ್‌ ಅಬ್ಬಾಸ್‌ ನಖ್ವಿ ಹೇಳಿದ್ದಾರೆ.
 
ವಂದೇ ಮಾತರಂ ಕಡ್ಡಾಯಗೊಳಿಸಿ ಮದ್ರಾಸ್‌ ಹೈಕೋಟ್‌ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು,. ವಂದೇ ಮಾತರಂ ಹಾಡುವುದು ಬಿಡುವುದು ಅವರವರ ಆಯ್ಕೆಗೆ ಬಿಟ್ಟಿದ್ದು. ಯಾರಿಗೆ ರಾಷ್ಟ್ರಗೀತೆ ಹಾಡಬೇಕೊ ಅವರು ಹಾಡಲಿ , ಇಷ್ಟವಿಲ್ಲದವರು ಹಾಡುವುದು ಬೇಡ. ಹಾಡದೇ ಇರುವವ ದೇಶದ್ರೋಹಿ ಆಗುವುದಿಲ್ಲ ಎಂದಿದ್ದಾರೆ. 
 
ಆದರೆ ಬಂಕೀಮ್‌ಚಂದ್ರ  ಚಟ್ಟೋಪಧ್ಯಾಯ ಅವರು ಬರೆದಿರುವ ರಾಷ್ಟ್ರ ಗೀತೆಯನ್ನು ಯಾರಾದರು ಉದ್ದೇಶಪೂರ್ವಕವಾಗಿ ವಿರೋಧಿಸಿದರೆ ಅದು ಅವರ ಕೆಟ್ಟ ಸಂಪ್ರದಾಯವನ್ನು ತೋರುತ್ತದೆ ಹೊರತು ಅದು ದೇಶದ ಹಿತಾಸಕ್ತಿಯನ್ನು ಅಲ್ಲ ಎಂದಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments