Webdunia - Bharat's app for daily news and videos

Install App

ಬಿಜೆಪಿ ಸರ್ಕಾರ ಭಾರತದ ಹೆಸರನ್ನು ಬದಲಾಯಿಸಿದರೂ ಅಚ್ಚರಿಯಿಲ್ಲ: ಮಮತಾ

Webdunia
ಮಂಗಳವಾರ, 19 ಡಿಸೆಂಬರ್ 2023 (13:37 IST)
ಭಾರತದ ಭವ್ಯ ಪರಂಪರೆಯನ್ನು ನಾಶ ಮಾಡುವ ಬಿಜೆಪಿಯ ವ್ಯವಸ್ಥಿತ  ಹುನ್ನಾರವಿದು. ತಾಜ್ ಮಹಲ್ ಹೆಸರನ್ನು ಅವರು ಹೇಗೆ ಕೈ ಬಿಡಲು ಸಾಧ್ಯ? ಮುಂದೊಂದು ದಿನ ಭಾರತದ ಹೆಸರನ್ನೂ ಬದಲಾಯಿಸಿದರೂ ಅಚ್ಚರಿಯಿಲ್ಲ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ.
 
ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿಯ ಮುಖ್ಯ ಅಜೆಂಡಾ ಎಂದು  ವಾಗ್ದಾಳಿ ನಡೆಸಿದ್ದಾರೆ.  ಪ್ರವಾಸದ ವೇಳೆ ಸರಕಾರದ ಬಣ್ಣ ಬಯಲು ಮಾಡ್ತೇನೆ. ಇಂತಹ ಭ್ರಷ್ಟ ಸರಕಾರವನ್ನು ಜನತೆ ಯಾವತ್ತೂ ನೋಡಿಲ್ಲ ಎಂದು ಕಿಡಿಕಾರಿದ್ದಾರೆ. 
 
ಕಾಮ್ ಕೀ ಬಾತ್ ಅಲ್ಲ ಲೂಟ್‌ ಕೀ ಬಾತ್, ಮುಖ್ಯಮಂತ್ರಿಗಳನ್ನು ಟೀಕಿಸಿ ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
 
ತಾಜ್ ಮಹಲ್ ಬಗ್ಗೆ ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಈ ರೀತಿ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments